ಬ್ರೇಕಿಂಗ್ ನ್ಯೂಸ್
11-11-22 02:19 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.11 : ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲವು ಕಂಡಿದ್ದನ್ನು ಕೆಲವು ಕಿಡಿಗೇಡಿಗಳು ಸೇರಿ ಸಂಭ್ರಮಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಾಫಿ ಎಸ್ಟೇಟ್ನಲ್ಲಿ ಕಾರ್ಮಿಕರು ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಅಸ್ಸಾಂ ಮೂಲದ ಕಾರ್ಮಿಕರಾದ ಅಜರ್ ಅಲಿ, ಆಹಿಲ್ ಉದ್ದಿನ್ ಸೇರಿದಂತೆ ಮತ್ತಿಬ್ಬರು ಅಪ್ರಾಪ್ತ ಯುವಕರು ಸೇರಿ ಘೋಷಣೆ ಕೂಗಿದ್ದಾರೆ. ಕಾರ್ಮಿಕರ ಅತಿರೇಕದ ವರ್ತನೆ ಬಗ್ಗೆ ಸ್ಥಳೀಯರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದರು.
ಆಬಳಿಕ ಕಾಫಿ ಎಸ್ಟೇಟ್ ಮ್ಯಾನೇಜರ್ ನಾರಾಯಣ ಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದ ನಿವಾಸಿಗಳು ಅಕ್ರಮವಾಗಿ ಬಂದು ನೆಲೆಸಿರುವ ಅನುಮಾನಗಳಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬುಧವಾರ ಸಂಜೆ ಪಾಕಿಸ್ತಾನ - ನ್ಯೂಜಿಲೆಂಡ್ ಮಧ್ಯೆ ಸೆಮಿ ಫೈನಲ್ ಪಂದ್ಯ ನಡೆದಿದ್ದು ಪಾಕಿಸ್ತಾನ ಗೆಲುವು ಕಂಡಿತ್ತು. ಪಾಕ್ ಗೆಲುವಿನ ಬೆನ್ನಲ್ಲೇ ಕಿಡಿಗೇಡಿ ಕಾರ್ಮಿಕರ ಗುಂಪು ಪಾಕಿಸ್ತಾನ ಪರ ಜೈಕಾರ ಹಾಕಿದೆ.
Here is how Twitter reacted to Pakistan's seven-wicket victory over New Zealand in the T20 World Cup semi-final. Pakistan's victory strengthened the India vs Pakistan T20 World Cup final anticipation. If India beat England in the second semi-final at the Adelaide Oval on Thursday then it will be a repeat of the inaugural edition final.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm