ಬ್ರೇಕಿಂಗ್ ನ್ಯೂಸ್
11-11-22 02:19 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.11 : ಟಿ ಟ್ವೆಂಟಿ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ಗೆಲವು ಕಂಡಿದ್ದನ್ನು ಕೆಲವು ಕಿಡಿಗೇಡಿಗಳು ಸೇರಿ ಸಂಭ್ರಮಿಸಿದ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ಕಾಫಿ ಎಸ್ಟೇಟ್ನಲ್ಲಿ ಕಾರ್ಮಿಕರು ಪಾಕ್ ಪರ ಜಿಂದಾಬಾದ್ ಎಂದು ಕೂಗಿದ್ದಾರೆ. ಅಸ್ಸಾಂ ಮೂಲದ ಕಾರ್ಮಿಕರಾದ ಅಜರ್ ಅಲಿ, ಆಹಿಲ್ ಉದ್ದಿನ್ ಸೇರಿದಂತೆ ಮತ್ತಿಬ್ಬರು ಅಪ್ರಾಪ್ತ ಯುವಕರು ಸೇರಿ ಘೋಷಣೆ ಕೂಗಿದ್ದಾರೆ. ಕಾರ್ಮಿಕರ ಅತಿರೇಕದ ವರ್ತನೆ ಬಗ್ಗೆ ಸ್ಥಳೀಯರು ಕೂಡಲೇ ಎಸ್ಟೇಟ್ ಮಾಲೀಕರ ಗಮನಕ್ಕೆ ತಂದಿದ್ದರು.
ಆಬಳಿಕ ಕಾಫಿ ಎಸ್ಟೇಟ್ ಮ್ಯಾನೇಜರ್ ನಾರಾಯಣ ಮೂರ್ತಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಸ್ಸಾಂ ಕಾರ್ಮಿಕರ ಸೋಗಿನಲ್ಲಿ ಬಾಂಗ್ಲಾದೇಶದ ನಿವಾಸಿಗಳು ಅಕ್ರಮವಾಗಿ ಬಂದು ನೆಲೆಸಿರುವ ಅನುಮಾನಗಳಿದ್ದು ಈ ಬಗ್ಗೆ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಬಾಳೆಹೊನ್ನೂರು ಪೊಲೀಸರು ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬುಧವಾರ ಸಂಜೆ ಪಾಕಿಸ್ತಾನ - ನ್ಯೂಜಿಲೆಂಡ್ ಮಧ್ಯೆ ಸೆಮಿ ಫೈನಲ್ ಪಂದ್ಯ ನಡೆದಿದ್ದು ಪಾಕಿಸ್ತಾನ ಗೆಲುವು ಕಂಡಿತ್ತು. ಪಾಕ್ ಗೆಲುವಿನ ಬೆನ್ನಲ್ಲೇ ಕಿಡಿಗೇಡಿ ಕಾರ್ಮಿಕರ ಗುಂಪು ಪಾಕಿಸ್ತಾನ ಪರ ಜೈಕಾರ ಹಾಕಿದೆ.
Here is how Twitter reacted to Pakistan's seven-wicket victory over New Zealand in the T20 World Cup semi-final. Pakistan's victory strengthened the India vs Pakistan T20 World Cup final anticipation. If India beat England in the second semi-final at the Adelaide Oval on Thursday then it will be a repeat of the inaugural edition final.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm