ಬ್ರೇಕಿಂಗ್ ನ್ಯೂಸ್
12-11-22 08:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.12: ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಟಿಪ್ಪು. ಅಂಥ ಟಿಪ್ಪು ಹೆಸರಲ್ಲಿ ನೂರು ಅಡಿ ಅಲ್ಲ, ಒಂದಿಂಚು ಟಿಪ್ಪು ಮೂರ್ತಿಯನ್ನ ಕೂರಿಸೋದಕ್ಕೂ ಬಿಡೋದಿಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಮತ್ತೆ ಗುಡುಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ತನ್ವೀರ್ ಸೇಠ್ ವಿರುದ್ಧ ಮುತಾಲಿಕ್ ಕಿಡಿಕಾರಿದ್ದು ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ, ಅಲ್ಲಾನನ್ನ ಬಿಟ್ಟರೆ ಪೈಗಂಬರ್ರನ್ನೂ ಪೂಜಿಸಲ್ಲ. ಇವರು 100 ಅಡಿಯ ಟಿಪ್ಪು ಮೂರ್ತಿ ಇಡ್ತೀವಿ ಅನ್ನೋದು ಧೂರ್ತತನ, ಸೊಕ್ಕಿನ ಮಾತು. ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡಂತೆ ಆಯ್ತು.
ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು, ಇದ್ರೆ ನಮ್ಮ ಎಲ್ಲೆಲ್ಲ ದೇವಸ್ಥಾನ ಆಕ್ರಮಿಸಿಕೊಂಡಿದ್ದಾರೋ ಅವೆಲ್ಲವನ್ನೂ ಬಿಟ್ಟು ಕೊಡಬೇಕು. ಜ್ಞಾನವ್ಯಾಪಿ, ಮಳಲಿ, ಶ್ರೀರಂಗಪಟ್ಟಣದ ಹನುಮನ ಮಂದಿರವನ್ನ ಬಿಟ್ಟು ಕೊಡಬೇಕು. ಮುಸ್ಲಿಂ ಮುಖಂಡರು ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು ಎಂದರು. ಏನೇ ಆಗ್ಲಿ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆದು ಹಾಕುತ್ತೇವೆ ಎಂದು ಹೇಳಿದರು.
On 11th November 2022, Sri Ram Sena chief Pramod Muthalik said that if Karnataka Congress MLA Tanveer Seth installs a statue of Tipu Sultan then it will be demolished just like the Babri disputed structure was demolished in Ayodhya. Pramod Muthalik gave this statement in response to the announcement of installing a statue of Tipu Sultan in Mysore or Srirangpattanam by Congress MLA Tanveer Seth.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm