ಬ್ರೇಕಿಂಗ್ ನ್ಯೂಸ್
12-11-22 08:37 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.12: ಮೈಸೂರು ನಮ್ಮ ಸ್ವಾಭಿಮಾನದ ಸಾಂಸ್ಕೃತಿಕ ಕೇಂದ್ರ. ಮೈಸೂರು ಮಹಾರಾಣಿಯನ್ನ ಬಂಧಿಸಿ, ಮೋಸದಿಂದ ರಾಜ್ಯಭಾರ ಮಾಡಿದ ವ್ಯಕ್ತಿ ಟಿಪ್ಪು. ಅಂಥ ಟಿಪ್ಪು ಹೆಸರಲ್ಲಿ ನೂರು ಅಡಿ ಅಲ್ಲ, ಒಂದಿಂಚು ಟಿಪ್ಪು ಮೂರ್ತಿಯನ್ನ ಕೂರಿಸೋದಕ್ಕೂ ಬಿಡೋದಿಲ್ಲ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಮತ್ತೆ ಗುಡುಗಿದ್ದಾರೆ.
ಚಿಕ್ಕಮಗಳೂರಿನಲ್ಲಿ ತನ್ವೀರ್ ಸೇಠ್ ವಿರುದ್ಧ ಮುತಾಲಿಕ್ ಕಿಡಿಕಾರಿದ್ದು ಮುಸ್ಲಿಮರಲ್ಲಿ ಮೂರ್ತಿ ಪೂಜೆ ಇಲ್ಲ, ಅಲ್ಲಾನನ್ನ ಬಿಟ್ಟರೆ ಪೈಗಂಬರ್ರನ್ನೂ ಪೂಜಿಸಲ್ಲ. ಇವರು 100 ಅಡಿಯ ಟಿಪ್ಪು ಮೂರ್ತಿ ಇಡ್ತೀವಿ ಅನ್ನೋದು ಧೂರ್ತತನ, ಸೊಕ್ಕಿನ ಮಾತು. ಮುಸ್ಲಿಮರು ಮೂರ್ತಿ ಪೂಜೆ ಪ್ರಾರಂಭಿಸಿದ್ದೇವೆ ಎಂದು ಒಪ್ಪಿಕೊಂಡಂತೆ ಆಯ್ತು.


ಇಸ್ಲಾಂನಲ್ಲಿ ಮೂರ್ತಿ ಪೂಜೆ ಇಲ್ಲ ಅಂತ ಒಪ್ಪಿಕೊಳ್ಳಬೇಕು, ಇದ್ರೆ ನಮ್ಮ ಎಲ್ಲೆಲ್ಲ ದೇವಸ್ಥಾನ ಆಕ್ರಮಿಸಿಕೊಂಡಿದ್ದಾರೋ ಅವೆಲ್ಲವನ್ನೂ ಬಿಟ್ಟು ಕೊಡಬೇಕು. ಜ್ಞಾನವ್ಯಾಪಿ, ಮಳಲಿ, ಶ್ರೀರಂಗಪಟ್ಟಣದ ಹನುಮನ ಮಂದಿರವನ್ನ ಬಿಟ್ಟು ಕೊಡಬೇಕು. ಮುಸ್ಲಿಂ ಮುಖಂಡರು ತನ್ವೀರ್ ಸೇಠ್ ವಿರುದ್ಧ ಫತ್ವಾ ಹೊರಡಿಸಬೇಕು, ಬಹಿಷ್ಕಾರ ಹಾಕಬೇಕು ಎಂದರು. ಏನೇ ಆಗ್ಲಿ, ಯಾವುದೇ ಪರಿಸ್ಥಿತಿಯಲ್ಲೂ ಮೈಸೂರಲ್ಲಿ ಮೂರ್ತಿ ನಿರ್ಮಾಣಕ್ಕೆ ಬಿಡಲ್ಲ. ಬಾಬ್ರಿ ಮಸೀದಿ ಒಡೆದ ರೀತಿ ಲಕ್ಷಾಂತರ ಜನ ಬಂದು ಮೂರ್ತಿಯನ್ನ ಒಡೆದು ಹಾಕುತ್ತೇವೆ ಎಂದು ಹೇಳಿದರು.
On 11th November 2022, Sri Ram Sena chief Pramod Muthalik said that if Karnataka Congress MLA Tanveer Seth installs a statue of Tipu Sultan then it will be demolished just like the Babri disputed structure was demolished in Ayodhya. Pramod Muthalik gave this statement in response to the announcement of installing a statue of Tipu Sultan in Mysore or Srirangpattanam by Congress MLA Tanveer Seth.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm