ಬ್ರೇಕಿಂಗ್ ನ್ಯೂಸ್
12-11-22 10:44 pm Bangalore Correspondent ಕರ್ನಾಟಕ
ಬೆಂಗಳೂರು, ನ.12: ವಿವಾದಕ್ಕೆ ಒಳಗಾಗಿದ್ದ ಕಾಂತಾರಂ ಚಿತ್ರದ ವರಾಹ ರೂಪಂ ಹಾಡನ್ನು ಯೂಟ್ಯೂಬ್ ನಿಂದ ತೆಗೆದು ಹಾಕಲಾಗಿದೆ. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ತಮ್ಮ ಹಾಡಿನ ಟ್ಯೂನ್ ಕಾಪಿ ಮಾಡಲಾಗಿದೆ ಎಂದು ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ತಡೆಯಾಜ್ಞೆ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಹಾಡನ್ನ ತೆರವು ಮಾಡಲಾಗಿದೆ.
ಹಾಡು ಜಗತ್ತಿನಾದ್ಯಂತ ವೈರಲ್ ಆಗಿದ್ದ ಯೂಟ್ಯೂಬ್ ನಿಂದ ಡಿಲೀಟ್ ಮಾಡಲಾಗಿದೆ. ನವೆಂಬರ್ 11ರಿಂದ ಹಲವಾರು ಸೋಷಿಯಲ್ ಮೀಡಿಯಾದ ಅಕೌಂಟ್ಗಳಿಂದ ಈ ಹಾಡು ಡಿಲೀಟ್ ಆಗಿದ್ದು ಕೋರ್ಟ್ ಆದೇಶಕ್ಕೆ ಕಾಂತಾರ ತಂಡ ಈ ಕ್ರಮ ಕೈಗೊಂಡಿದೆ ಎನ್ನಲಾಗುತ್ತಿದೆ.
ಮ್ಯೂಸಿಕ್ ಆ್ಯಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಕಾಪಿ ರೈಟ್ ಎನ್ನುವುದು ಸೂಕ್ಷ್ಮ ಸಂಗತಿ. ಹಾಡು, ಕಂಟೆಂಟ್ಗಳು ಕಾಪಿ ಆದಾಗ ಅದರ ಬಗ್ಗೆ ಎಚ್ಚರಿಕೆಯನ್ನೂ ನೀಡಲಾಗುತ್ತದೆ. ಇದೇ ರೀತಿ ವರಾಹರೂಪಂ ಹಾಡನ್ನು ಪ್ಲೇ ಮಾಡದಂತೆ ಕೋಜಿಕ್ಕೋಡ್ ಕೋರ್ಟ್ ಆದೇಶ ಮಾಡಿತ್ತು.
ಕಾಂತಾರ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಹಾಗೂ 'ಹೊಂಬಾಳೆ ಫಿಲ್ಮ್ಸ್ ತಂಡವು ಯೂಟ್ಯೂಬ್ ಚಾನೆಲ್ಗಳಲ್ಲಿ ವರಾಹ ರೂಪಂ ಸಾಂಗ್ ಅಪ್ಲೋಡ್ ಮಾಡಲಾಗಿತ್ತು. ಈಗ 'ಹೊಂಬಾಳೆ ಫಿಲ್ಮ್ಸ್' ಯೂಟ್ಯೂಬ್ ಚಾನೆಲ್ನಿಂದ ಹಾಡನ್ನು ಡಿಲೀಟ್ ಮಾಡಲಾಗಿದೆ. ಮ್ಯೂಸಿಕ್ ಆ್ಯಪ್ ಜಿಯೊ ಸಾವನ್ನಲ್ಲಿಯೂ ಈ ಹಾಡು ಕೇಳಲು ಲಭ್ಯವಿಲ್ಲ.
ಟ್ಯೂನ್ ಕದ್ದಿಲ್ಲ ಎಂದಿದ್ದ ಅಜನೀಶ್
ಅಜನೀಶ್ ಅವರು ಹಾಡಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿ ಈ ಹಾಡನ್ನು ಕಾಪಿ ಮಾಡಿಲ್ಲ ಎಂದು ಹೇಳಿದ್ದರು. ಈ ರಾಗಗಳು ಭಿನ್ನವಾಗಿದೆ, ಆದರೆ ಅದರಿಂದ ಪ್ರೇರಣೆ ಪಡೆದಿದ್ದೆವು ಎಂದು ಹೇಳಿದ್ದರು. ಕೇರಳದ ಮ್ಯೂಸಿಕ್ ಬ್ಯಾಂಡ್ ತೈಕ್ಕುಡಂ ಬ್ರಿಡ್ಜ್ ಅಧಿಕೃತ ಸೋಷಿಯಲ್ ಮೀಡಿಯಾ ಖಾತೆಗಳನ್ನು ಹೊಂದಿದ್ದು ಪ್ರಸಿದ್ಧಿ ಪಡೆದಿವೆ. ಇದೇ ತಂಡ ನವರಸಂ ಎನ್ನುವ ಹಾಡನ್ನು ತಯಾರಿಸಿತ್ತು. ಈ ಹಾಡು ವರಾಹ ರೂಪಂ ಸಾಂಗ್ನ ಅದೇ ಟ್ಯೂನ್ ಹೋಲುತ್ತಿದ್ದು ಈ ಕಾರಣದಿಂದ ವಿವಾದ ತಲೆದೋರಿದೆ.
Rishabh Shetty starrer and director 'Kantara', which has created a new atmosphere not only in Karnataka but also in the country and abroad, has now again come to the fore as a matter of plagiarism.Rishabh Shetty starrer and director 'Kantara', which has created a new atmosphere not only in Karnataka but also abroad for the past few days, has now again come to the fore as a matter of plagiarism.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm