ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm