ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm