ಬ್ರೇಕಿಂಗ್ ನ್ಯೂಸ್
13-11-22 09:39 pm Bangalore Correspondent ಕರ್ನಾಟಕ
ಬೆಂಗಳೂರು, ನ.13 : ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿಕೆಶಿ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ ಎಂದು ಬಿಜೆಪಿ ಕರ್ನಾಟಕ ಸಿದ್ದರಾಮಯ್ಯ ಬಗ್ಗೆ ವ್ಯಂಗ್ಯ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ ಮುಂದಿನ ಚುನಾವಣೆ ಗೆಲ್ಲುವುದೇ ಸಿದ್ಧರಾಮಯ್ಯ ಅವರಿಗೆ ಮುಖ್ಯವಾಯಿತೇ? ಎಂದು ಪ್ರಶ್ನಿಸಿದೆ.
ಸಿದ್ದರಾಮಯ್ಯ ಅವರೇ, ನೀವು ನಿಜವಾದ ಜನಪರ ನಾಯಕರಾದರೆ ಬಾದಾಮಿಯಿಂದಲೇ ಸ್ಪರ್ಧಿಸಿ ಅಲ್ಲಿನ ಜನರ ಋಣ ತೀರಿಸಿ. ಬಾದಾಮಿ ಮತದಾರರ ಮೇಲೆ ಅನುಮಾನ ಪಟ್ಟು ಅವರಿಗೆ ಅವಮಾನ ಮಾಡುತ್ತಿರುವುದು ಎಷ್ಟು ಸರಿ? ಎಂದು ಕೇಳಿದೆ.
Siddaramaiah in fear of losing against DK Shivakumar, BJP mocks.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm