ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
11-03-26 12:57 pm
HK News Staffer
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
11-03-26 03:25 pm
HK News Staffer
ಕಂಬಳಕ್ಕೆ ಪ್ರದೇಶದ ಗಡಿ ಇಲ್ಲ ; ಕರಾವಳಿ ಸಂಸ್ಕೃತಿ ಬ...
11-03-26 11:54 am
ಬಂಟ್ವಾಳದ ಬಸ್ಸಿನಲ್ಲಿದ್ದಾಗ ಬ್ಯಾಗಿನಿಂದ 180 ಗ್ರಾಂ...
10-03-26 05:00 pm
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am