ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm