ಬ್ರೇಕಿಂಗ್ ನ್ಯೂಸ್
14-11-22 01:24 pm HK News Desk ಕರ್ನಾಟಕ
ಮೈಸೂರು, ನ.14 : ಮಸೀದಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ಮಾಡಿದರೆ ಅಂತಹ ನಿಲ್ದಾಣಗಳನ್ನು ನಾವೇ ಒಡೆದು ಹಾಕುತ್ತೇವೆ ಎಂದು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನ ರಂಗಾಯಣದಲ್ಲಿ 'ಟಿಪ್ಪು ನಿಜ ಕನಸುಗಳು' ನಾಟಕ ಕೃತಿ ಬಿಡುಗಡೆ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದ್ದು, ಭಾಷಣದಲ್ಲಿ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂದು ಹೇಳಿದ್ದಾರೆ. ಬಸ್ ನಿಲ್ದಾಣಗಳ ಮೇಲೆ ಗುಂಬಜ್ ಇರುವುದನ್ನ ಕೆಲವು ಕಡೆ ಗಮನಿಸಿದ್ದೇನೆ. ಅಂತಹ ಗುಂಬಜ್ ಇರುವ ಬಸ್ ನಿಲ್ದಾಣ ತೆರವಿಗೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಧ್ಯದಲ್ಲಿ ದೊಡ್ಡ ಗುಂಬಜ್ ಹಾಗೂ ಅಕ್ಕ ಪಕ್ಕ ಚಿಕ್ಕ ಗುಂಬಜ್ ಗಳಿದ್ರೆ ಅದು ಮಸೀದಿನೇ. ಕೆಆರ್ ಐಡಿಎಲ್ ಇಂಜಿನಿಯರ್ ಗಳಿಗೆ 3-4 ದಿನದಲ್ಲಿ ಗುಂಬಜ್ ತೆರವುಗೊಳಿಸಲು ಸೂಚಿಸಿದ್ದೇನೆ. ಇಲ್ಲವಾದರೆ ಜೆಸಿಬಿ ತಂದು ನಾನೇ ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.

ಮೈಸೂರು ವಿಮಾನ ನಿಲ್ದಾಣಕ್ಕೆ ಒಡೆಯರ್ ಹೆಸರು
ಇದೇ ವೇಳೆ ಈಗಾಗಲೇ ಮೈಸೂರು ರೈಲಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರು ನಾಮಕರಣ ಮಾಡಿದಂತೆ, ಮೈಸೂರು ವಿಮಾನ ನಿಲ್ದಾಣಕ್ಕೂ ಅವರದೇ ಹೆಸರಿಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಯ ಒಡೆಯರ್ ಹೆಸರಿಡುವುದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುವುದಷ್ಟೇ ಬಾಕಿ ಇದೆ ಎಂದರು.
Mp Pratap Simha warns of demolishing bus stands with the model of Gumbaz in Mysuru
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm