ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm