ಬ್ರೇಕಿಂಗ್ ನ್ಯೂಸ್
14-11-22 06:28 pm Bangalore Correspondent ಕರ್ನಾಟಕ
ಬೆಂಗಳೂರು ನ 14: ಪ್ರತಿ ಲೀಟರ್ ನಂದಿನಿ ಹಾಲಿನ ದರದಲ್ಲಿ 3 ರೂಪಾಯಿ ಏರಿಸಲು ಕೆಎಂಎಫ್ ನಿರ್ಧರಿಸಿದೆ. ಹಾಗೂ ಮೊಸರಿನ ಬೆಲೆಯೂ ಕೂಡ 3 ರೂಪಾಯಿ ಏರಿಕೆ ಮಾಡಲಾಗಿದೆ.
ಕರ್ನಾಟಕ ಹಾಲು ಒಕ್ಕೂಟವು ನಡೆಸಿದ ಸಭೆಯಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸಂಬಂಧಿಸಿದಂತೆ ಅಂತಿಮ ನಿರ್ಣಯ ಕೈಗೊಳ್ಳಲಾಗಿದೆ. ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡುವುದು ಹಾಗೂ ರೈತರ ಆರ್ಥಿಕ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲು ಹಾಗೂ ಮೊಸರಿನ ಮೇಲೆ 3 ರೂಪಾಯಿ ಹೆಚ್ಚಳ ಮಾಡುವುದಕ್ಕೆ ಕೆಎಂಎಫ್ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಮೃದ್ಧಿ ಹಾಲಿನ ದರ ಪ್ರತಿ ಲೀಟರ್ಗೆ 48 ರೂಪಾಯಿ ಇಂದ 51 ರೂಪಾಯಿಗೆ ಹೆಚ್ಚಳವಾಗಿದೆ. ಟೋನ್ಡ್ ಹಾಲಿನ ದರ 37ರೂಪಾಯಿ ಇಂದ 40 ರೂಪಾಯಿಗೆ ಏರಿಸಲಾಗಿದೆ. ಸ್ಪೆಷಲ್ ಹಾಲಿನ ದರ 43 ರೂಪಾಯಿ ಇಂದ 46 ರೂಪಾಯಿಗೆ ಏರಿಸಲಾಗಿದೆ. ಇನ್ನು ಮೊಸರಿನ ಬೆಲೆಯನ್ನು 45 ರೂಪಾಯಿ ಇಂದ 48 ರೂಪಾಯಿಗೆ ಏರಿಸಲಾಗಿದೆ. ಈ ಪರಿಷ್ಕೃತ ದರ ನಾಳೆಯಿಂದಲೇ ಜಾರಿಗೆ ಬರಲಿದೆ.ನಂದಿನಿ ಟೋನ್ಡ್ ಹಾಲಿನ ದರ ಪ್ರಸ್ತುತ 37 ರೂಪಾಯಿ ಇದ್ದು ಪರಿಷ್ಕೃತ ದರ 40 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 38 ರೂಪಾಯಿ ಇದ್ದು ಪರಿಷ್ಕೃತ ದರ 41 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಹಸುವಿನ ಹಾಲಿನ ದರ ಪ್ರಸ್ತುತ 42 ರೂಪಾಯಿ ಇದ್ದು ಪರಿಷ್ಕೃತ ದರ 45 ರೂಪಾಯಿ ಮಾಡಲಾಗಿದೆ.
ಸ್ಪೆಷಲ್ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಶುಭಂ ಹಾಲಿನ ದರ ಪ್ರಸ್ತುತ 43 ರೂಪಾಯಿ ಇದ್ದು ಪರಿಷ್ಕೃತ ದರ 46 ರೂಪಾಯಿ ಮಾಡಲಾಗಿದೆ.
ಹೋಮೋಜಿನೈಸ್ಡ್ ಸ್ಟ್ಯಾಂಡಡೈಸ್ಡ್ ಹಾಲಿನ ದರ ಪ್ರಸ್ತುತ 44 ರೂಪಾಯಿ ಇದ್ದು ಪರಿಷ್ಕೃತ ದರ 47 ರೂಪಾಯಿ ಮಾಡಲಾಗಿದೆ.
ಸಮೃದ್ಧಿ ಹಾಲಿನ ದರ ಪ್ರಸ್ತುತ 48 ರೂಪಾಯಿ ಇದ್ದು ಪರಿಷ್ಕೃತ ದರ 51 ರೂಪಾಯಿ ಮಾಡಲಾಗಿದೆ.
ಸಂತೃಪ್ತಿ ಹಾಲಿನ ದರ ಪ್ರಸ್ತುತ 50 ರೂಪಾಯಿ ಇದ್ದು ಪರಿಷ್ಕೃತ ದರ 53 ರೂಪಾಯಿ ಮಾಡಲಾಗಿದೆ.
ಡಬಲ್ಡ್ ಟೋನ್ಡ್ ಹಾಲಿನ ದರ ಪ್ರಸ್ತುತ 36 ರೂಪಾಯಿ ಇದ್ದು ಪರಿಷ್ಕೃತ ದರ 39 ರೂಪಾಯಿ ಮಾಡಲಾಗಿದೆ.
ಮೊಸರು ಪ್ರತಿ ಕೆ.ಜಿಯ ಪ್ರಸ್ತುತ 45 ರೂಪಾಯಿ ಇದ್ದು ಪರಿಷ್ಕೃತ ದರ 48 ರೂಪಾಯಿ ಮಾಡಲಾಗಿದೆ.
The Karnataka Milk Federation (KMF) has increased the price of Nandini milk and curd by Rs 3 per litre, with effect from midnight of Monday.The milk price, per litre, has been raised to Rs 40 from Rs 37, while curd will now cost Rs 48, against Rs 45 earlier.The special milk price, per litre, has gone up to Rs 46 from Rs 43, while Shubham milk will cost Rs 46, and Samrudhi milk will cost Rs 51.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm