ಬ್ರೇಕಿಂಗ್ ನ್ಯೂಸ್
14-11-22 10:30 pm Bangalore Correspondent ಕರ್ನಾಟಕ
ಬೆಂಗಳೂರು, ನ.14 : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಧಿಕಾರಿ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ, ಈ ಬಾರಿ Additional Director General and Special Commissioner (Traffic) ಪದವಿಯನ್ನು ADGP ದರ್ಜೆಗೆ ಸಮಾನವೆಂದು ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿ ಆಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಮೈಸೂರು ವಿಭಾಗದ ಐಜಿಪಿ ಆಗಿದ್ದರು. ಉಮೇಶ್ ಕುಮಾರ್, ಆಡಳಿತ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ(ಮಂಗಳೂರು) ಐಜಿಪಿ ಆಗಿದ್ದ ದೇವಜ್ಯೋತಿ ರೇ ಮಾನವ ಹಕ್ಕಗಳ ಆಯೋಗಕ್ಕೆ, ರವಿಕಾಂತೇಗೌಡ ಸಿಐಡಿ ವಿಭಾಗದ ಐಜಿಪಿ, ಲೋಕೇಶ್ ಕುಮಾರ್ ಬಳ್ಳಾರಿ ಐಜಿಯಾಗಿ ವರ್ಗ ಆಗಿದ್ದಾರೆ. ರಮಣ್ ಗುಪ್ತಾ ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಐಜಿಯಾಗಿದ್ದಾರೆ. ಡಾ.ಶರಣಪ್ಪ ಅವರು ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಅನುಚೇತ್, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ ಆಗಿದ್ದಾರೆ. ಸಿಐಡಿ ಎಸ್ಪಿ ಆಗಿದ್ದ ಬಿ. ರಮೇಶ್ ಮೈಸೂರು ನಗರ ಕಮಿಷನರ್ ಆಗಿ ವರ್ಗ ಆಗಿದ್ದಾರೆ.
IGP, Western Range, Devajyothi Ray has been transferred with immediate effect. Dr Chandra Gupta has been appointed as the new IGP, Western Range.Dr Chandra Gupta, an IPS officer of 2006 batch was commissioner of Police, Mysuru city prior to this posting.Devajyothi Ray has been transferred as IGP, grievances and human rights.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:28 pm
HK News Staffer
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm