ಬ್ರೇಕಿಂಗ್ ನ್ಯೂಸ್
14-11-22 10:30 pm Bangalore Correspondent ಕರ್ನಾಟಕ
ಬೆಂಗಳೂರು, ನ.14 : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಧಿಕಾರಿ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ, ಈ ಬಾರಿ Additional Director General and Special Commissioner (Traffic) ಪದವಿಯನ್ನು ADGP ದರ್ಜೆಗೆ ಸಮಾನವೆಂದು ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿ ಆಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಮೈಸೂರು ವಿಭಾಗದ ಐಜಿಪಿ ಆಗಿದ್ದರು. ಉಮೇಶ್ ಕುಮಾರ್, ಆಡಳಿತ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ(ಮಂಗಳೂರು) ಐಜಿಪಿ ಆಗಿದ್ದ ದೇವಜ್ಯೋತಿ ರೇ ಮಾನವ ಹಕ್ಕಗಳ ಆಯೋಗಕ್ಕೆ, ರವಿಕಾಂತೇಗೌಡ ಸಿಐಡಿ ವಿಭಾಗದ ಐಜಿಪಿ, ಲೋಕೇಶ್ ಕುಮಾರ್ ಬಳ್ಳಾರಿ ಐಜಿಯಾಗಿ ವರ್ಗ ಆಗಿದ್ದಾರೆ. ರಮಣ್ ಗುಪ್ತಾ ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಐಜಿಯಾಗಿದ್ದಾರೆ. ಡಾ.ಶರಣಪ್ಪ ಅವರು ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಅನುಚೇತ್, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ ಆಗಿದ್ದಾರೆ. ಸಿಐಡಿ ಎಸ್ಪಿ ಆಗಿದ್ದ ಬಿ. ರಮೇಶ್ ಮೈಸೂರು ನಗರ ಕಮಿಷನರ್ ಆಗಿ ವರ್ಗ ಆಗಿದ್ದಾರೆ.
IGP, Western Range, Devajyothi Ray has been transferred with immediate effect. Dr Chandra Gupta has been appointed as the new IGP, Western Range.Dr Chandra Gupta, an IPS officer of 2006 batch was commissioner of Police, Mysuru city prior to this posting.Devajyothi Ray has been transferred as IGP, grievances and human rights.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm