ಬ್ರೇಕಿಂಗ್ ನ್ಯೂಸ್
14-11-22 10:30 pm Bangalore Correspondent ಕರ್ನಾಟಕ
ಬೆಂಗಳೂರು, ನ.14 : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಧಿಕಾರಿ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ, ಈ ಬಾರಿ Additional Director General and Special Commissioner (Traffic) ಪದವಿಯನ್ನು ADGP ದರ್ಜೆಗೆ ಸಮಾನವೆಂದು ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿ ಆಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಮೈಸೂರು ವಿಭಾಗದ ಐಜಿಪಿ ಆಗಿದ್ದರು. ಉಮೇಶ್ ಕುಮಾರ್, ಆಡಳಿತ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ(ಮಂಗಳೂರು) ಐಜಿಪಿ ಆಗಿದ್ದ ದೇವಜ್ಯೋತಿ ರೇ ಮಾನವ ಹಕ್ಕಗಳ ಆಯೋಗಕ್ಕೆ, ರವಿಕಾಂತೇಗೌಡ ಸಿಐಡಿ ವಿಭಾಗದ ಐಜಿಪಿ, ಲೋಕೇಶ್ ಕುಮಾರ್ ಬಳ್ಳಾರಿ ಐಜಿಯಾಗಿ ವರ್ಗ ಆಗಿದ್ದಾರೆ. ರಮಣ್ ಗುಪ್ತಾ ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಐಜಿಯಾಗಿದ್ದಾರೆ. ಡಾ.ಶರಣಪ್ಪ ಅವರು ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಅನುಚೇತ್, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ ಆಗಿದ್ದಾರೆ. ಸಿಐಡಿ ಎಸ್ಪಿ ಆಗಿದ್ದ ಬಿ. ರಮೇಶ್ ಮೈಸೂರು ನಗರ ಕಮಿಷನರ್ ಆಗಿ ವರ್ಗ ಆಗಿದ್ದಾರೆ.
IGP, Western Range, Devajyothi Ray has been transferred with immediate effect. Dr Chandra Gupta has been appointed as the new IGP, Western Range.Dr Chandra Gupta, an IPS officer of 2006 batch was commissioner of Police, Mysuru city prior to this posting.Devajyothi Ray has been transferred as IGP, grievances and human rights.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm