ಬ್ರೇಕಿಂಗ್ ನ್ಯೂಸ್
14-11-22 10:30 pm Bangalore Correspondent ಕರ್ನಾಟಕ
ಬೆಂಗಳೂರು, ನ.14 : ರಾಜ್ಯ ಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಅವರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ.
ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಧಿಕಾರಿ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ, ಈ ಬಾರಿ Additional Director General and Special Commissioner (Traffic) ಪದವಿಯನ್ನು ADGP ದರ್ಜೆಗೆ ಸಮಾನವೆಂದು ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ವಲಯ ಐಜಿಪಿ ಆಗಿ ಡಾ.ಚಂದ್ರಗುಪ್ತ ಅವರನ್ನು ನೇಮಕ ಮಾಡಲಾಗಿದೆ. ಅವರು ಈ ಹಿಂದೆ ಮೈಸೂರು ವಿಭಾಗದ ಐಜಿಪಿ ಆಗಿದ್ದರು. ಉಮೇಶ್ ಕುಮಾರ್, ಆಡಳಿತ ವಿಭಾಗದ ಎಡಿಜಿಪಿ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ.
ಪಶ್ಚಿಮ ವಲಯ(ಮಂಗಳೂರು) ಐಜಿಪಿ ಆಗಿದ್ದ ದೇವಜ್ಯೋತಿ ರೇ ಮಾನವ ಹಕ್ಕಗಳ ಆಯೋಗಕ್ಕೆ, ರವಿಕಾಂತೇಗೌಡ ಸಿಐಡಿ ವಿಭಾಗದ ಐಜಿಪಿ, ಲೋಕೇಶ್ ಕುಮಾರ್ ಬಳ್ಳಾರಿ ಐಜಿಯಾಗಿ ವರ್ಗ ಆಗಿದ್ದಾರೆ. ರಮಣ್ ಗುಪ್ತಾ ಬೆಂಗಳೂರು ಇಂಟಲಿಜೆನ್ಸ್ ವಿಭಾಗದ ಐಜಿಯಾಗಿದ್ದಾರೆ. ಡಾ.ಶರಣಪ್ಪ ಅವರು ಬೆಂಗಳೂರು ಸಿಸಿಬಿ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕಗೊಂಡಿದ್ದಾರೆ.
ಅನುಚೇತ್, ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿ ನೇಮಕ ಆಗಿದ್ದಾರೆ. ಸಿಐಡಿ ಎಸ್ಪಿ ಆಗಿದ್ದ ಬಿ. ರಮೇಶ್ ಮೈಸೂರು ನಗರ ಕಮಿಷನರ್ ಆಗಿ ವರ್ಗ ಆಗಿದ್ದಾರೆ.
IGP, Western Range, Devajyothi Ray has been transferred with immediate effect. Dr Chandra Gupta has been appointed as the new IGP, Western Range.Dr Chandra Gupta, an IPS officer of 2006 batch was commissioner of Police, Mysuru city prior to this posting.Devajyothi Ray has been transferred as IGP, grievances and human rights.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm