ಬ್ರೇಕಿಂಗ್ ನ್ಯೂಸ್
15-11-22 03:08 pm HK News Desk ಕರ್ನಾಟಕ
ಹುಬ್ಬಳ್ಳಿ,ನ 15: ಹುಬ್ಬಳ್ಳಿಯಿಂದ ದೆಹಲಿಗೆ ಇಂಡಿಗೋ ವಿಮಾನಯಾನ ಸೇವೆ ಸೋಮವಾರದಿಂದ ಆರಂಭವಾಗಿದೆ. ಈ ವಿಮಾನದಲ್ಲಿ ಉತ್ತರ ಕರ್ನಾಟಕ ಭಾಷೆ ಕಂಪು ಸೂಸಿದೆ. ಫ್ಲೈಟ್ ಅನೌನ್ಸ್ಮೆಂಟ್ಅನ್ನು ನಮ್ಮ ಉತ್ತರ ಕರ್ನಾಟಕ ಭಾಷೆಯಲ್ಲಿ ಮಾಡಿರುವುದು ತುಂಬಾ ವಿಶೇಷವಾಗಿದೆ.
ವಿಮಾನದಲ್ಲಿ ಭಾಷಾ ಸೊಗಡು:
ಮೊದಲ ದಿನವೇ ಅಚ್ಚ ಕನ್ನಡದಲ್ಲಿ,"ಎಲ್ಲರಿಗೂ ನಮಸ್ಕಾರ್ ರೀ..ಶರಣು, ನಾನು ಅಕ್ಷಯ್ ಪಾಟೀಲ್.. ಇಲ್ಲೇ ಬೈಲಹೊಂಗಲದವ"! ಎಂದು ಪೈಲಟ್ ಉತ್ತರ ಕರ್ನಾಟಕ ಭಾಷೆಯಲ್ಲಿ ಅನೌನ್ಸ್ ಮಾಡಿದ್ದಾರೆ. ವಿಮಾನಗಳ ಹಾರಾಟಕ್ಕೂ ಮೊದಲು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಸೂಚನೆಗಳನ್ನು ನೀಡಲಾಗುತ್ತಿತ್ತು. ಅಂತದರಲ್ಲಿ ಕನ್ನಡ ಅದರಲ್ಲೂ ಉತ್ತರ ಕರ್ನಾಟಕದ ಜವಾರಿ ಭಾಷೆಯನ್ನು ಕೇಳುವುದು ಸಾಧ್ಯವಿರಲಿಲ್ಲ. ಬೈಲಹೊಂಗಲದ ಅಕ್ಷಯ ಪಾಟೀಲ್ ಇಂಡಿಗೋ ವಿಮಾನದ ಪೈಲಟ್ ಆಗಿದ್ದು, ತಮ್ಮ ಕನ್ನಡಾಭಿಮಾನವನ್ನು ಮೆರೆದಿದ್ದಾರೆ.
ಪೈಲಟ್ ಅಕ್ಷಯ್ ಪಾಟೀಲ್ ಕನ್ನಡದಲ್ಲಿ ಮಾತನಾಡುವ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶೇರ್ ಮಾಡಿದ್ದಾರೆ. ಜೊತೆಗೆ ಹುಬ್ಬಳ್ಳಿ-ದೆಹಲಿ ವಿಮಾನಯಾನಕ್ಕೆ ಕಾರಣರಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೂ ಪೈಲಟ್ ಅಭಿನಂದಿಸಿದರು. ಉಳಿಬೇಕು ನಮ್ಮ ಭಾಷಾ ಮತ್ತ ಸಂಸ್ಕೃತಿ ಅಂದ್ರ ಪಕ್ಕಾ ಆಗೇ ಆಗ್ತೈತಿ ಪ್ರಗತಿ ಎಂದು ಅಕ್ಷಯ್ ಹೇಳಿದ್ರು.
ದೆಹಲಿ ವಿಮಾನದಾಗ ಗಂಡುಮೆಟ್ಟಿದ ನಾಡಿನ ಭಾಷಾ ಸೊಗಡು
— Pralhad Joshi (@JoshiPralhad) November 14, 2022
ನಮ್ಮ ಹುಬ್ಬಳ್ಳಿಯಿಂದ ದೆಹಲಿಗೆ ವಿಮಾನ ಸೇವಾ ಚಾಲೂ ಆತು ಅನ್ನೋದ ಒಂದ ವಿಶೇಷ ಆದ್ರ, ಫ್ಲೈಟ್ ಅನೌನ್ಸ್ಮೆಂಟ್ ಸಹ ನಮ್ಮ ಉತ್ತರ ಕರ್ನಾಟಕ ಭಾಷಾದಾಗ ಆಗಿದ್ದು ಇನ್ನೊಂದ ವಿಶೇಷ. @IndiGo6E pic.twitter.com/WlrpmR6nSQ
Air passengers from Kittur Karnataka region (Bombay Karnataka) will now be able to fly directly to the national capital Delhi with IndiGo Airlines launching an exclusive direct flight service from Hubballi on Monday.The formal launch of the direct flight services was held at Hubballi Airport, with Union Minister for Parliamentary Affairs, Coal and Mines Pralhad Joshi inaugurating it and Union Minister for Civil Aviation Jyotiradhitya Scindia and R.K. Singha of IndiGo Airlines participating in the programme through virtual mode.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm