ಬ್ರೇಕಿಂಗ್ ನ್ಯೂಸ್
15-11-22 03:40 pm HK News Desk ಕರ್ನಾಟಕ
ಮೈಸೂರು, ನ.15 : ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಸಿದ್ಧತೆ ನಡೆಸಿವೆ. ಕಾಂಗ್ರೆಸ್ ಪ್ರಚಾರ ಯಾತ್ರೆಗೂ ಮೊದಲು ಪಕ್ಷದ ಉಮೇದುವಾರರ ಪಟ್ಟಿ ಬಿಡುಗಡೆ ಮಾಡಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸ್ ಯಾತ್ರೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ. ಮೊದಲು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನವೆಂಬರ್ ಕೊನೆಯ ವಾರ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು. ಇನ್ನು ಬಸ್ ಯಾತ್ರೆಗಾಗಿ ಬಸ್ ಸಿದ್ಧವಾಗುತ್ತಿದೆ. ನಾನು ಹಾಗೂ ಡಿ.ಕೆ.ಶಿವಕುಮಾರ್ ಎರಡು ಪ್ರತ್ಯೇಕ ತಂಡಗಳಲ್ಲಿ ಪ್ರಚಾರ ನಡೆಸಲಿದ್ದೇವೆ. ಕೋಲಾರದಲ್ಲಿ ಈಗಾಗಲೇ ಒಮ್ಮೆ ಪ್ರಾಯೋಗಿಕವಾಗಿ ಬಸ್ ಓಡಿಸಲಾಗಿದೆ. ನಾವು ಬಸ್ ಯಾತ್ರೆಗಾಗಿ ದಿನಾಂಕ ನಿಗದಿ ಮಾಡಲು ಜ್ಯೋತಿಷ್ಯ ನೋಡಲ್ಲ. ನಮಗೆ ಎಲ್ಲಾ ಕಾಲವೂ ಶುಭವೇ. ಎಲ್ಲವೂ ಒಳ್ಳೆಯ ದಿನಗಳೇ. ಹಾಗಾಗಿ ಟೈಂ ನೋಡಿ ಬಸ್ ಯಾತ್ರೆ ಫಿಕ್ಸ್ ಮಾಡಲ್ಲ ಎಂದು ಹೇಳಿದರು.
Final list of Congress candidates by december first week says Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm