ಬ್ರೇಕಿಂಗ್ ನ್ಯೂಸ್
15-11-22 06:21 pm HK News Desk ಕರ್ನಾಟಕ
ಕಲಬುರಗಿ, ನ.15 : ಮುಖ್ಯಮಂತ್ರಿ ಬೊಮ್ಮಾಯಿ ಬಂದು ಹೋದ ಬೆನ್ನಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ ಮಾಡಲಾಗಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಎಂಬವರನ್ನು ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಮಲ್ಲಿಕಾರ್ಜುನ್ ಮುತ್ಯಾಲ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಶಾಪ್ ಹೊಂದಿದ್ದರು. ಪ್ರತಿ ದಿನವೂ ಅವರು ಶಾಪ್ನಲ್ಲೇ ಮಲಗುತ್ತಿದ್ದರಂತೆ. ನಿನ್ನೆ ರಾತ್ರಿಯೂ ಅಲ್ಲಿಯೇ ನಿದ್ರಿಸಿದ್ದು ಈ ವೇಳೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಮರ್ಮಾಂಗಕ್ಕೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಕುತ್ತಿಗೆಗೆ ಹಗ್ಗ ಬಿಗಿದು ನೇತು ಹಾಕಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮಲ್ಲಿಕಾರ್ಜುನ್ ಅವರು ಈ ಹಿಂದೆ ಜೆಡಿಎಸ್ನಲ್ಲಿದ್ದರು. ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ನಿರ್ಗಮನದ ಬೆನ್ನಲ್ಲೇ ಬಿಜೆಪಿ ಮುಖಂಡನ ಕೊಲೆ ಆಗಿರುವುದು ಸಂಚಲನ ಮೂಡಿಸಿದೆ.
Murder of BJP leader in Kalburgi soon after the visit of CM Bommai, private part cut into pieces.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm