ಬ್ರೇಕಿಂಗ್ ನ್ಯೂಸ್
15-11-22 06:21 pm HK News Desk ಕರ್ನಾಟಕ
ಕಲಬುರಗಿ, ನ.15 : ಮುಖ್ಯಮಂತ್ರಿ ಬೊಮ್ಮಾಯಿ ಬಂದು ಹೋದ ಬೆನ್ನಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿ ಮುಖಂಡನ ಬರ್ಬರ ಹತ್ಯೆ ಮಾಡಲಾಗಿದೆ. ಮಲ್ಲಿಕಾರ್ಜುನ್ ಮುತ್ಯಾಲ (64) ಎಂಬವರನ್ನು ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಭೀಕರವಾಗಿ ಕೊಲೆ ಮಾಡಲಾಗಿದೆ.
ಮಲ್ಲಿಕಾರ್ಜುನ್ ಮುತ್ಯಾಲ ಅವರು ಸೇಡಂ ಪಟ್ಟಣದಲ್ಲಿ ಎಲೆಕ್ಟ್ರಾನಿಕ್ ಶಾಪ್ ಹೊಂದಿದ್ದರು. ಪ್ರತಿ ದಿನವೂ ಅವರು ಶಾಪ್ನಲ್ಲೇ ಮಲಗುತ್ತಿದ್ದರಂತೆ. ನಿನ್ನೆ ರಾತ್ರಿಯೂ ಅಲ್ಲಿಯೇ ನಿದ್ರಿಸಿದ್ದು ಈ ವೇಳೆ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳು ಮರ್ಮಾಂಗಕ್ಕೆ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಳಿಕ ಕುತ್ತಿಗೆಗೆ ಹಗ್ಗ ಬಿಗಿದು ನೇತು ಹಾಕಿ ಪರಾರಿಯಾಗಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸೇಡಂ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಮಲ್ಲಿಕಾರ್ಜುನ್ ಅವರು ಈ ಹಿಂದೆ ಜೆಡಿಎಸ್ನಲ್ಲಿದ್ದರು. ಇತ್ತೀಚೆಗಷ್ಟೇ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡಿದ್ದ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿಯೂ ಪಾಲ್ಗೊಂಡಿದ್ದರು. ಮುಖ್ಯಮಂತ್ರಿ ನಿರ್ಗಮನದ ಬೆನ್ನಲ್ಲೇ ಬಿಜೆಪಿ ಮುಖಂಡನ ಕೊಲೆ ಆಗಿರುವುದು ಸಂಚಲನ ಮೂಡಿಸಿದೆ.
Murder of BJP leader in Kalburgi soon after the visit of CM Bommai, private part cut into pieces.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm