ಬ್ರೇಕಿಂಗ್ ನ್ಯೂಸ್
16-11-22 04:51 pm Bangalore Correspondent ಕರ್ನಾಟಕ
ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
— Karnataka Congress (@INCKarnataka) November 16, 2022
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm