ಬ್ರೇಕಿಂಗ್ ನ್ಯೂಸ್
16-11-22 04:51 pm Bangalore Correspondent ಕರ್ನಾಟಕ
ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
— Karnataka Congress (@INCKarnataka) November 16, 2022
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm