ಬ್ರೇಕಿಂಗ್ ನ್ಯೂಸ್
16-11-22 04:51 pm Bangalore Correspondent ಕರ್ನಾಟಕ
ಬೆಂಗಳೂರು, ನ.16 : ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೋದು ಗ್ಯಾರಂಟಿ ಎಂದು ಸಂಸದ ಪ್ರತಾಪಸಿಂಹ ಹೇಳಿಕೆ ನೀಡಿದ್ದಕ್ಕೆ ಕಾಂಗ್ರೆಸ್ ಗರಂ ಆಗಿದೆ.
ಪ್ರತಾಪ್ ಸಿಂಹ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದ್ದು, ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ. ಹಿಂದೆ ಬ್ಯಾರಿಕೇಡ್ ಮುರಿದಿದ್ದ ಸಂಸದ ಪ್ರತಾಪ್ ಸಿಂಹ ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು, ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿ ಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ? ಎಂದು ಕಾಂಗ್ರೆಸ್ ಕಿಡಿಕಾರಿದೆ.
ಹಿಂದೆ ಬ್ಯಾರಿಕೆಡ್ ಮುರಿದಿದ್ದ ಸಂಸದ @mepratap ಈಗ ಮೈಸೂರಿನ ಬಸ್ ನಿಲ್ದಾಣ ಒಡೆಯುತ್ತೇನೆ ಎನ್ನುತ್ತಿದ್ದಾರೆ.
— Karnataka Congress (@INCKarnataka) November 16, 2022
ಬಸ್ ನಿಲ್ದಾಣಕ್ಕೆ ಜೆಸಿಬಿ ನುಗ್ಗಿಸುತ್ತೇನೆ ಎನ್ನುವ ಸಂಸದರ ಮನೆಗೆ ಜೆಸಿಬಿ ನುಗ್ಗಿಸಬೇಕು,
ಏಕೆಂದರೆ, ಸಾರ್ವಜನಿಕ ಆಸ್ತಿ ಹಾನಿಪಡಿಸುವವರ ಆಸ್ತಿ ಮಟ್ಟುಗೋಲು ಹಾಗೂ ಜೆಸಿಬಿ ನುಗ್ಗಿಸುವುದು ಇವರದ್ದೇ ಪಕ್ಷದ ಆಗ್ರಹಗಳಲ್ಲವೇ?
After being warned by Hindu activists and the BJP MP for Mysuru Kodagu Pratap Simha, authorities in Karnataka have changed the shape of dome-like structures atop bus stops in the city.The activists and the MP claimed that the three domes, one big and two smaller ones, had given the bus stops the look of a mosque.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm