ಬ್ರೇಕಿಂಗ್ ನ್ಯೂಸ್
19-11-22 11:51 am Bangalore Correspondent ಕರ್ನಾಟಕ
ಬೆಂಗಳೂರು, ನ.19 : ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರನ್ನು ಆಪರೇಷನ್ ಕಮಲಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧಿಸಿ ಬಿಜೆಪಿ ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ವಿಶೇಷ ಪೊಲೀಸ್ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ.
ತೆಲಂಗಾಣದಲ್ಲಿ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಆರೋಪಿಗಳು ಬಿಜೆಪಿ ಪ್ರಭಾವಿ ಮುಖಂಡ ಬಿ.ಎಲ್ ಸಂತೋಷ್ ಅವರ ಹೆಸರು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಎಸ್ಐಟಿ ತನಿಖಾ ತಂಡವು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಂದು ಬೆಳಗ್ಗೆ 10:30ಕ್ಕೆ ಹೈದರಾಬಾದ್ ಎಸ್ಐಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದು, ಒಂದು ವೇಳೆ ವಿಚಾರಣೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಸಿಆರ್ ಪಿಸಿ ಸೆಕ್ಷನ್ 41 ಅಡಿ ನೋಟಿಸ್ ನೀಡಲಾಗಿದ್ದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ನೋಟಿಸ್ ರವಾನಿಸಲಾಗಿದೆ. ಅಲ್ಲದೆ, ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಮೊಬೈಲನ್ನು ಯಾವುದೇ ಕಾಲ್ ಡಿಟೈಲ್ ಡಿಲೀಟ್ ಮಾಡದೆ ತರುವಂತೆ ಸೂಚಿಸಲಾಗಿದೆ.
ತೆಲಂಗಾಣ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿ ಪಕ್ಷಕ್ಕೆ ಕರೆತರಲು ಸಂತೋಷ್ ಪ್ಲ್ಯಾನ್ ಮಾಡಿದ್ದು, ಒಬ್ಬ ಶಾಸಕರಿಗೆ ನೂರು ಕೋಟಿ ರೂ. ಆಮಿಷವೊಡ್ಡಿರುವ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದ್ದು ಹಲವರಿಗೆ ವಿಚಾರಣೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ.
In a major development in MLAs poaching case, the Special Investigation Team (SIT) of Telangana Police has summoned Bharatiya Janata Party (BJP) General Secretary (Organisation) BL Santhosh. The SIT has served notice to the BJP leader under Section 41A of the Criminal Procedure Code(CrPC) asking him to appear before it on Monday, November 21. Santhosh has been directed to go to the Police Command and Control Centre in Hyderabad at 10.30 am on Monday. The SIT has stated in the notice that if he fails to appear before it, he will be arrested.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm