ಬ್ರೇಕಿಂಗ್ ನ್ಯೂಸ್
19-11-22 10:58 pm Bangalore Correspondent ಕರ್ನಾಟಕ
ಬೆಂಗಳೂರು, ನ.19: ಮತದಾರರ ಮಾಹಿತಿ ಸಂಗ್ರಹ ಹಗರಣ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರ ನಡುವಿನ ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿವೆ. ಕಾಂಗ್ರೆಸ್ ನ ಆರೋಪಗಳಿಗೆ ಬಿಜೆಪಿ ತಿರುಗೇಟು ನೀಡುತ್ತಲ್ಲೇ ಇದೆ.
ಕಾಂಗ್ರೆಸ್ ಪಕ್ಷಕ್ಕೆ ಇದು ತಿರುಗುಬಾಣವಾಗಲಿದೆ ಎಂಬ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ‘ತಿರುಗುಬಾಣವಲ್ಲ, ಈ ವಿಚಾರದಲ್ಲಿ ನಾವು ತಪ್ಪು ಮಾಡಿದ್ದರೆ ನೇಣು ಹಾಕಲಿ’ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಸಲ್ಲಿಸುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆ ಬಗ್ಗೆ ಕೇಳಿದಾಗ, ಈ ಮೊಕದ್ದಮೆ ಸಲ್ಲಿಸಲು ತಡ ಯಾಕೆ? ಕೂಡಲೇ ಸಲ್ಲಿಸಲಿ. ಈ ಕೇಸ್ ಎದುರಿಸುವುದು ಹೇಗೆ ಎಂದು ನಮಗೂ ಗೊತ್ತಿದೆ ಎಂದು ಹೇಳಿದ್ದಾರೆ.

ಬಮ್ಮಾಯಿ ಅವರು ಹಾಗೂ ಅವರ ಹಿಂಬಾಲಕರಿಂದ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯುವ ಪ್ರಯತ್ನವಾಗಿದೆ. ಚಿಲುಮೆ ಈ ಅಕ್ರಮದ ಸಾಧನವಾಗಿದೆ. ಈ ವಿಚಾರವನ್ನು ನಾವು ವಿಧಾನಮಂಡಲದ ಉಭಯ ಸದನಗಳಲ್ಲಿ ಪ್ರಶ್ನಿಸುತ್ತೇವೆ. ಜನತಾ ನ್ಯಾಯಾಲಯದ ಮುಂದೆ ಇಡುತ್ತೇವೆ. ಪ್ರಜಾಪ್ರಭುತ್ವದ ರಕ್ಷಕರಾಗಿ ಕನ್ನಡಿಗರ ಮತದಾನದ ಹಕ್ಕನ್ನು ಕಸಿಯಲು ಅವಕಾಶ ನೀಡುವುದಿಲ್ಲ ಎಂದು ಸುರ್ಜೇವಾಲ ಅವರು ತಿಳಿಸಿದ್ದಾರೆ.
ಈ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆಯೇ ಎಂಬ ಪ್ರಶ್ನೆಗೆ, ‘ಈ ಸಮರದಲ್ಲಿ ಬೊಮ್ಮಾಯಿ ಅವರು ಸೋಲಲಿದ್ದಾರೆ. ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದು ಮಾತ್ರವಲ್ಲ. ಅವರು ಜೈಲಿಗೂ ಹೋಗುತ್ತಾರೆ. ಹೀಗಾಗಿ ಅವರ ಮೇಲೆ ಎಫ್ಐಆರ್ ದಾಖಲಾಗಬೇಕು. ಭಾಗಿಯಾಗಿರುವ ಇತರ ಎಲ್ಲ ಅಧಿಕಾರಿಗಳು ಬಂಧನವಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತಪ್ಪು ಮಾಡಿದವರು ಶಿಕ್ಷೆ ಅನುಭವಿಸದೇ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನನಗೆ ಕರ್ನಾಟಕ ರಾಜ್ಯದ ಜನರ ಮೇಲೆ ನಂಬಿಕೆ ಇದೆ. ಬೊಮ್ಮಾಯಿ ಅವರ ಪ್ರಕಾರ ಈ ಆರೋಪ ನಿರಾಧಾರವಾಗಿದ್ದರೆ ತನಿಖೆಗೆ ಆದೇಶ ನೀಡಿದ್ದು ಯಾಕೆ?’ ಎಂದರು ಎಂದು ಪ್ರಶ್ನಿಸಿದ್ದಾರೆ.
Karnataka Pradesh Congress Committee president DK Shivakumar alleged that minister Ashwath Narayan and his team are behind the voter data theft case in Bengaluru, news agency ANI reported. DK Shivakumar alleged the minister's team even deleted lakhs of votes using illegally collected data.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm