ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm