ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm