ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 04:30 pm
Mangalore Correspondent
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm