ಬ್ರೇಕಿಂಗ್ ನ್ಯೂಸ್
20-11-22 09:54 pm HK News Desk ಕರ್ನಾಟಕ
ಬಳ್ಳಾರಿ, ನ.20 : ಮಂಗಳೂರಿನಲ್ಲಿ ನಡೆದ ಸ್ಫೋಟ ಘಟನೆ ಭಯೋತ್ಪಾದಕ ಕೃತ್ಯ ಇರಬಹುದು ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಿನ್ನೆ ಸಂಜೆ ಮಂಗಳೂರಿನಲ್ಲಿ ಆಟೋದಲ್ಲಿ ಪ್ರೆಶರ್ ಕುಕ್ಕರ್ ನಲ್ಲಿ ಬಾಂಬ್ ಸ್ಪೋಟವಾಗಿದೆ. ಈ ಸಂದರ್ಭದಲ್ಲಿ ಆಟೋದ ಚಾಲಕ ಹಾಗೂ ಒಬ್ಬ ಪ್ರಾಯಾಣಿಕ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಪ್ರಕರಣವನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆಯನ್ನು ನಡೆಸುತ್ತಿದ್ದಾರೆ. ಘಟನೆಗೆ ಎಲ್ ಇ ಡಿ ಮಾದರಿ ವಸ್ತು ಬಳಕೆಯಾಗಿದ್ದು, ವ್ಯಕ್ತಿಯ ಪರಿಶೋಧನೆ ವೇಳೆ, ಆತನ ಬಳಿಯಿದ್ದ ಆಧಾರ್ ಕಾರ್ಡ್ ನಕಲಿ ಎಂದು ತಿಳಿಯುತ್ತದೆ. ಆತನ ಕೆಲವು ನೈಜ ವಿವರಗಳು ಲಭಿಸಿರುವುದರಿಂದ ಇದೊಂದು ಭಯೋತ್ಪಾದನಾ ಘಟನೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ ಎಂದರು.
ಈಗಾಗಲೇ ರಾಷ್ಟ್ರೀಯ ತನಿಖಾ ದಳ ಹಾಗೂ ತನಿಖಾ ದಳ ಸ್ಥಳಕ್ಕೆ ತೆರಳಿದ್ದು, ಕರ್ನಾಟಕ ಪೊಲೀಸರೂ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಆಸ್ಪತ್ರೆಯಲ್ಲಿದ್ದು, ನಂತರ ಆತನಿಂದ ಮಾಹಿತಿ ಪಡೆಯಲಾಗುವುದು. ಆ ವ್ಯಕ್ತಿ ಕೊಯಂಬತ್ತೂರು ಸೇರಿದಂತೆ ಹತ್ತು ಹಲವಾರು ಸ್ಥಳಗಳಲ್ಲಿ ಓಡಾಡಿದ್ದು, ವ್ಯಕ್ತಿಗೆ ಭಯೋತ್ಪಾದನೆಯ ಸಂಪರ್ಕವಿದೆ ಎಂದರು.
Karnataka Chief Minister Basavaraj Bommai on Sunday said the suspect who allegedly carried out a bomb explosion in Mangaluru had terror links as he had travelled to various places, including Coimbatore in neighbouring Tamil Nadu. According to the preliminary information, it was an LED-linked instrument, the Chief Minister told reporters here.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 06:54 pm
Mangalore Correspondent
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
17-09-25 06:04 pm
Mangalore Correspondent
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm