ಬ್ರೇಕಿಂಗ್ ನ್ಯೂಸ್
24-11-22 11:00 am Bangalore Correspondent ಕರ್ನಾಟಕ
ಬೆಂಗಳೂರು, ನ.24: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 24ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದು, ಭದ್ರತಾ ಕೊಠಡಿಯ ಕೀಲಿ ಕೀ ಅಮೃತ್ಪೌಲ್ ಬಳಿಯೇ ಕೊಡಲಾಗಿತ್ತು. ಅದನ್ನು ತನ್ನ ಕಿರಿಯ ಅಧಿಕಾರಿಗಳಿಗೆ ನೀಡಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಈ ಬಗ್ಗೆ ಆರೋಪಿ ಯಾವುದೇ ಮಾಹಿತಿ ನೀಡಿಲ್ಲ. ಜತೆಗೆ ಪ್ರಕರಣದ ತನಿಖೆ ಮುಕ್ತಾಯಗೊಂಡಿಲ್ಲ. ಈ ವೇಳೆ ಜಾಮೀನು ನೀಡಬಾರದು. ಜತೆಗೆ ಕೆಲವು ಸಾಕ್ಷಿಗಳ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಿದೆ. ಅಲ್ಲದೆ, ಆರೋಪಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಯಾಗಿದ್ದು, ಜಾಮೀನು ನೀಡಿ ಬಿಡುಗಡೆ ಮಾಡಿದರೆ ಪ್ರಾಸಿಕ್ಯೂಷನ್ ಮೇಲೆ ಪರಿಣಾಮ ಬೀರಬಹುದು.
ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಆರೋಪಿ ಅಮೃತ್ ಪೌಲ್ ಜೈಲಿನಲ್ಲೇ ಇರುವಂತಾಗಿದೆ.
The bail application of Amruth Paul, the ADGP accused in the PSI Recruitment Scam, has been rejected again. 24th CCH Court of Bangalore N.K. Lakshmi Narayan Bhat rejected bail and issued an order on (November 23).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm