ಬ್ರೇಕಿಂಗ್ ನ್ಯೂಸ್
24-11-22 11:00 am Bangalore Correspondent ಕರ್ನಾಟಕ
ಬೆಂಗಳೂರು, ನ.24: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಎಡಿಜಿಪಿ ಅಮೃತ್ ಪೌಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು 24ನೇ ಸಿಸಿಎಚ್ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದಲ್ಲಿ ಆರೋಪಿ ಪ್ರಮುಖ ಪಾತ್ರ ವಹಿಸಿದ್ದು, ಭದ್ರತಾ ಕೊಠಡಿಯ ಕೀಲಿ ಕೀ ಅಮೃತ್ಪೌಲ್ ಬಳಿಯೇ ಕೊಡಲಾಗಿತ್ತು. ಅದನ್ನು ತನ್ನ ಕಿರಿಯ ಅಧಿಕಾರಿಗಳಿಗೆ ನೀಡಿ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ.
ಈ ಬಗ್ಗೆ ಆರೋಪಿ ಯಾವುದೇ ಮಾಹಿತಿ ನೀಡಿಲ್ಲ. ಜತೆಗೆ ಪ್ರಕರಣದ ತನಿಖೆ ಮುಕ್ತಾಯಗೊಂಡಿಲ್ಲ. ಈ ವೇಳೆ ಜಾಮೀನು ನೀಡಬಾರದು. ಜತೆಗೆ ಕೆಲವು ಸಾಕ್ಷಿಗಳ ಹೇಳಿಕೆಯನ್ನು ಇನ್ನೂ ಪರಿಶೀಲಿಸಬೇಕಿದೆ. ಅಲ್ಲದೆ, ಆರೋಪಿ ರಾಜ್ಯದ ಉನ್ನತ ಮಟ್ಟದ ಅಧಿಕಾರಿಯಾಗಿದ್ದು, ಜಾಮೀನು ನೀಡಿ ಬಿಡುಗಡೆ ಮಾಡಿದರೆ ಪ್ರಾಸಿಕ್ಯೂಷನ್ ಮೇಲೆ ಪರಿಣಾಮ ಬೀರಬಹುದು.
ಅಲ್ಲದೆ, ಸಾಕ್ಷಿಗಳಿಗೆ ಬೆದರಿಕೆಯೊಡ್ಡುವ ಸಾಧ್ಯತೆಯಿದೆ. ಹೀಗಾಗಿ ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಸರ್ಕಾರಿ ವಿಶೇಷ ಅಭಿಯೋಜಕ ಪಿ.ಪ್ರಸನ್ನ ಕುಮಾರ್ ಮನವಿ ಮಾಡಿದರು. ಮನವಿ ಪುರಸ್ಕರಿಸಿದ ಕೋರ್ಟ್ ಆರೋಪಿ ಸಲ್ಲಿಸಿದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಹೀಗಾಗಿ ಆರೋಪಿ ಅಮೃತ್ ಪೌಲ್ ಜೈಲಿನಲ್ಲೇ ಇರುವಂತಾಗಿದೆ.
The bail application of Amruth Paul, the ADGP accused in the PSI Recruitment Scam, has been rejected again. 24th CCH Court of Bangalore N.K. Lakshmi Narayan Bhat rejected bail and issued an order on (November 23).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm