ಬ್ರೇಕಿಂಗ್ ನ್ಯೂಸ್
25-11-22 06:53 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್ಐಎ ತನಿಖೆಗೆ ಶಿಫಾರಸ್ಸು ಮಾಡಿತ್ತು. ಇದರ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಬಾಂಬ್ ಸ್ಫೋಟ ಪ್ರಕರಣವನ್ನು ಎನ್ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.
ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಎರಡು ದಿನಗಳ ಹಿಂದೆ ಮಂಗಳೂರಿಗೆ ತೆರಳಿದ್ದ ಡಿಜಿಪಿ ಪ್ರವೀಣ್ ಸೂದ್, ನಾವು ಯಾವುದೇ ಕಡೆ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಾದರೂ ಅದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳಿಸಿಕೊಡುತ್ತೇವೆ. ಅಗತ್ಯ ಎನಿಸಿದರೆ ಕೇಂದ್ರವೇ ಎನ್ಐಎ ತನಿಖೆ ನಡೆಸುತ್ತದೆ. ಮಂಗಳೂರಿನ ಪ್ರಕರಣದಲ್ಲಿ ಮೊದಲ ದಿನದಿಂದಲೇ ಎನ್ಐಎ ಮತ್ತು ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದಿದ್ದರು.

ಮರುದಿನ ಗುರುವಾರ ಬೆಂಗಳೂರಿನಲ್ಲಿ ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ನಾವು ಎನ್ಐಎ ತನಿಖೆಗೆ ಶಿಫಾರಸು ಮಾಡಿದ್ದೇವೆ ಎಂದು ಹೇಳಿದ್ದರು. ಇದೀಗ ಕೇಂದ್ರ ಸರಕಾರವೇ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿ ಆದೇಶ ಮಾಡಿದೆ. ಸ್ಥಳೀಯ ಪೊಲೀಸರು ಸಂಗ್ರಹಿಸಿದ ಸಾಕ್ಷ್ಯಗಳು, ತನಿಖಾ ಮಾಹಿತಿಗಳನ್ನು ಎನ್ಐಎ ಅಧಿಕಾರಿಗಳಿಗೆ ವಹಿಸಬೇಕಾಗುತ್ತದೆ. ಅಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖಾ ದಳ ಪ್ರತ್ಯೇಕವಾಗಿ ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸುತ್ತದೆ.
The Karnataka government has handed over the investigation of Mangaluru cooker blast case to the National Investigation Agency (NIA). Karnataka Home Minister Araga Jnanendra on Thursday said that the state government has taken a decision to hand over the case to NIA and passed the order in this regard.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 02:06 pm
HK News Staffer
Belthangady Couple Suicide, Bangalore: ಬೆಂಗಳೂ...
15-08-26 01:28 pm
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am