ಬ್ರೇಕಿಂಗ್ ನ್ಯೂಸ್
25-11-22 09:25 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ರಾಜ್ಯದಲ್ಲಿ 25 ಬಿಜಪಿ ಸಂಸದರಿದ್ದರೂ, ಕೇಂದ್ರದಲ್ಲಿ ಬಿಜೆಪಿ ಸರಕಾರಕ್ಕೆ ಒತ್ತಡ ಹೇರಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ಸ್ಥಾಪನೆಗೆ ಸಾಧ್ಯವಾಗಿಲ್ಲ. ಬಿಜೆಪಿಯವರದ್ದು ಕೇವಲ ಭಾಷಣ ಮಾತ್ರ ಎಂದು ಕರ್ನಾಟಕ ಕಾಂಗ್ರೆಸ್ ಟೀಕಿಸಿದೆ.
ರಾಜ್ಯ ಕಾಂಗ್ರೆಸ್, ಬಿಜೆಪಿ ಸರಕಾರಕ್ಕೆ ನಿರಂತರ ಪ್ರಶ್ನೆಗಳನ್ನು ಮಾಡುತ್ತಿದ್ದು, ಪಕ್ಷದ ಪ್ರಣಾಳಿಕೆಯಿಂದ ಹಿಡಿದು ಜ್ವಲಂತ ಸಮಸ್ಯೆ, ಸನ್ನಿವೇಶಗಳ ಬಗ್ಗೆ ಟ್ವೀಟ್ ಮೂಲಕ ಪ್ರಶ್ನೆ ಮುಂದಿಡುತ್ತಿದೆ. ಮಂಗಳೂರಿನಲ್ಲಿ ಬಾಂಬ್ ಸ್ಫೋಟ ಆಗಿರುವ ಹಿನ್ನೆಲೆಯಲ್ಲಿ ಎನ್ಐಎ ಕಚೇರಿ ಸ್ಥಾಪನೆ ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನೆ ಮಾಡಿದೆ. ಬಿಜೆಪಿಯವರು ಬರೀ ಭಾಷಣದಲ್ಲಿ ಮಾತ್ರ ಹೇಳುತ್ತಾರೆ. ಕಾರ್ಯದಲ್ಲಿ ತೋರಿಸೋದಿಲ್ಲ ಎಂದು ಟೀಕಿಸಿದೆ.
ನ.19ರಂದು ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟಗೊಂಡು ಆಟೋ ಚಾಲಕ ಸೇರಿದಂತೆ ಉಗ್ರ ಮೊಹಮ್ಮದ್ ಶಾರೀಕ್ ಗಂಭೀರ ಗಾಯಗೊಂಡಿದ್ದಾರೆ. ಭಯೋತ್ಪಾದಕ ಕೃತ್ಯ ದೇಶದ ಗಮನ ಸೆಳೆದಿದ್ದು, ಮಂಗಳೂರಿನಲ್ಲಿ ಬಹುಕಾಲದ ಬೇಡಿಕೆಯಾಗಿದ್ದ ಎನ್ಐಎ ಕಚೇರಿ ಸ್ಥಾಪನೆ ಸಾಧ್ಯವಾಗದೇ ಇರುವುದೇ ಇಂಥ ಘಟನೆಗಳಿಗೆ ಕಾರಣ ಎನ್ನುವ ಟೀಕೆ ಕೇಳಿಬಂದಿತ್ತು. ಮಂಗಳೂರು ಸೇರಿದಂತೆ ರಾಜ್ಯದಲ್ಲಿ 25 ಬಿಜೆಪಿ ಸಂಸದರು ಇದ್ದರೂ, ಎನ್ಐಎ ಕಚೇರಿ ಬೇಡಿಕೆಯನ್ನು ಈಡೇರಿಸಲು ಸಾಧ್ಯವಾಗಿಲ್ಲ ಎಂಬ ಕಾಂಗ್ರೆಸ್ ಟೀಕೆ ಸಾರ್ವಜನಿಕರ ಗಮನ ಸೆಳೆದಿದೆ.
ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು?
— Karnataka Congress (@INCKarnataka) November 25, 2022
ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?
ಬಿಜೆಪಿಯ 25 ಸಂಸದರಿದ್ದೂ NIA ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?#NimHatraIdyaUttara pic.twitter.com/G6A6lswVu8
Mangalore autorickshaw bomb blast, why BJP has failed to bring NIA office in Mangalore being in power slams Karnataka congres on twitter
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm