ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.
ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
26-04-24 11:17 pm
Bangalore Correspondent
ಬಿಜೆಪಿ ತನ್ನ ಭದ್ರಕೋಟೆಯಲ್ಲೂ ಗೆದ್ದೇ ಗೆಲ್ಲುತ್ತೇವೆ...
26-04-24 09:10 pm
Madikeri, election, heart attack; ಮಡಿಕೇರಿ ; ಮ...
26-04-24 06:14 pm
Chamarajanagar, villagers, Booth: ಮತದಾನ ಬಹಿಷ್...
26-04-24 04:53 pm
ಚಿತ್ರದುರ್ಗ ; ಲೋ ಬಿಪಿಯಿಂದ ಅಸ್ವಸ್ಥ , ಮತಗಟ್ಟೆಯಲ್...
26-04-24 03:04 pm
26-04-24 02:58 pm
HK News Desk
Road Accident In Telangana: ಹಾಳಾಗಿ ನಿಂತಿದ್ದ ಲ...
25-04-24 03:49 pm
Groom electrocuted in Rajasthan: ರೆಸಾರ್ಟ್ ನಲ್...
24-04-24 05:01 pm
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
26-04-24 10:45 pm
Mangalore Correspondent
Mangalore Voting, Election 2024; ದಕ್ಷಿಣ ಕನ್ನಡ...
26-04-24 10:32 pm
Karkala, Horse ride to cast his vote: ಕಾರ್ಕಳ...
26-04-24 09:28 pm
ಸುಳ್ಯ ; 18 ನಕ್ಸಲ್ ಪೀಡಿತ ಮತಗಟ್ಟೆಗಳಲ್ಲಿ ಶಸ್ತ್ರಸ...
26-04-24 08:42 pm
Mangalore live voting percentage: ದಕ್ಷಿಣ ಕನ್ನ...
26-04-24 05:56 pm
26-04-24 03:59 pm
Mangalore Correspondent
Mangalore Fraud, crime, Krishnaprasad Shetty:...
25-04-24 10:18 pm
Bangalore crime, Dacoity gang, 40 lakhs, robb...
25-04-24 03:33 pm
Gang raped in Bengaluru: ಬೆಂಗಳೂರಿನಲ್ಲಿ ಯುವತಿ...
25-04-24 12:19 pm
Glide touist bus, Mangalore, crime: ಬೆಂಗಳೂರು...
24-04-24 10:48 pm