ಬ್ರೇಕಿಂಗ್ ನ್ಯೂಸ್
26-11-22 06:27 pm HK News Desk ಕರ್ನಾಟಕ
ಮೈಸೂರು, ನ.26 : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ಉಗ್ರ ಮೊಹಮ್ಮದ್ ಶಾರೀಕ್ ಮೈಸೂರಿನಲ್ಲಿ ನಕಲಿ ದಾಖಲೆ ನೀಡಿ ನೆಲೆಸಿದ್ದ ಅನ್ನುವ ವಿಚಾರವನ್ನು ಮೈಸೂರು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಹೀಗಾಗಿ ನಕಲಿ ದಾಖಲೆ ನೀಡುವುದನ್ನು ತಪ್ಪಿಸಲು ಮೈಸೂರು ನಗರ ವ್ಯಾಪ್ತಿಯಲ್ಲಿ ಹೊಸ ನಿಮಯ ಜಾರಿ ಮಾಡಲಾಗಿದೆ.
ಇನ್ಮುಂದೆ ಮನೆ ಮಾಲೀಕರು ಮನೆ ಬಾಡಿಗೆ ಕೊಡುವುದಕ್ಕೂ ಮುನ್ನ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯೋದನ್ನು ಕಡ್ಡಾಯ ಮಾಲಾಗಿದೆ. ರೂ.100 ಪಾವತಿಸಿ ಪೊಲೀಸ್ ಠಾಣೆಯಿಂದ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಈ ಬಗ್ಗೆ ಬ್ಯಾಚುಲರ್, ಕುಟುಂಬಗಳಿಗೆ ಮನೆ ಬಾಡಿಗೆ ಕೊಡುವ ಮಂದಿಗೆ ಹಾಗೂ ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿಯಿದ್ದು, ಪೊಲೀಸರಿಂದಲೇ ಈ ನಿಯಮ ಜಾರಿ ಮಾಡಲಾಗಿದೆ.
ಅಲ್ಲದೆ, ಈಗಾಗಲೇ ಬಾಡಿಗೆ ಮನೆ ಹೊಂದಿರುವವರ ಬಗ್ಗೆಯೂ ಪೊಲೀಸರು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಿದ್ದಾರೆ. ಮೈಸೂರು ನಗರ ವ್ಯಾಪ್ತಿಯ ಎಲ್ಲಾ ಠಾಣೆಗಳಲ್ಲಿ ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ನೀಡಿದ್ದಾರೆ. ಉಗ್ರ ಮೊಹಮ್ಮದ್ ಶಾರೀಕ್, ಮೈಸೂರಿನಲ್ಲಿ ಪ್ರೇಮರಾಜ್ ಹೆಸರಲ್ಲಿ ನಕಲಿ ದಾಖಲೆ ನೀಡಿ, ಬಾಡಿಗೆ ಮನೆಯನ್ನು ಹೊಂದಿದ್ದಲ್ಲದೆ ಅಲ್ಲಿಯೇ ಬಾಂಬ್ ಗಳನ್ನು ತಯಾರಿಸುತ್ತಿದ್ದ. ಅದೇ ಬಾಡಿಗೆ ಮನೆಯಲ್ಲಿ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಒಯ್ದಿದ್ದು ತನಿಖೆಯಲ್ಲಿ ಪತ್ತೆಯಾಗಿತ್ತು.
Days after the Mangalore auto rickshaw blast that prompted security in the state to get on high alert, Mysuru Police has come out with an advisory for tenants in the city. According to a new rental policy prepared by the Mysuru Police, the owners will be required to have a clearance certificate from a nearby police station before giving any person the house on rent.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm