ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.
ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm