ಬ್ರೇಕಿಂಗ್ ನ್ಯೂಸ್
26-11-22 09:10 pm HK News Desk ಕರ್ನಾಟಕ
ಬಿಜಾಪುರ, ನ.26 : ಮರಾಠಿಗರ ಗಡಿ ಕ್ಯಾತೆಯ ಬೆನ್ನಲ್ಲೇ ಮಹಾರಾಷ್ಟ್ರ ರಾಜ್ಯದ ಗಡಿಭಾಗದ ಗ್ರಾಮವೊಂದರಲ್ಲಿ ಕನ್ನಡ ಧ್ವಜ ರಾರಾಜಿಸಿದೆ. ಸ್ವತಃ ಗ್ರಾಮಸ್ಥರೇ ಊರ ಹೆಬ್ಬಾಗಿಲಿಗೆ ಕನ್ನಡ ಬಾವುಟ ಕಟ್ಟುವ ಮೂಲಕ ಮರಾಠಿ ಪುಂಡರ ವಿರುದ್ದ ತೊಡೆ ತಟ್ಟಿದ್ದಾರೆ. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಿ ಕನ್ನಡಾಭಿಮಾನ ತೋರಿದ್ದಾರೆ.
ಹೀಗೊಂದು ರೋಚಕ ಘಟನೆ ಬಿಜಾಪುರ, ಬೀದರ್ ಗಡಿಭಾಗದ ಸಾಂಗ್ಲಿ ಜಿಲ್ಲೆಯ ಜತ್ತ್ ತಾಲೂಕಿನ ತಿಕ್ಕುಂಡಿ ಗ್ರಾಮದಲ್ಲಿ ಜರುಗಿದೆ. ಗ್ರಾಮದ ಮುಖ್ಯ ದ್ವಾರಕ್ಕೆ ಕನ್ನಡ ಬಾವುಟ ಕಟ್ಟಿ ಗ್ರಾಮಸ್ಥರು ಕನ್ನಡಾಭಿಮಾನ ಮೆರೆದಿದ್ದಾರೆ. ಅಲ್ಲದೆ, ಬೈಕುಗಳಿಗೆ ಕನ್ನಡ ಬಾವುಟ ಕಟ್ಟಿ ಜೈ ಕರ್ನಾಟಕ ಎಂದು ಜೈ ಘೋಷ ಕೂಗಿದ್ದಾರೆ. ಅಲ್ಲದೆ, ಮಹಾರಾಷ್ಟ್ರ ಸರ್ಕಾರಕ್ಕೆ ಮರಾಠಿ ಕನ್ನಡಿಗರು ಮೊದಲು, ತಮ್ಮ ಅಭಿವೃದ್ದಿ ಕಡೆಗೆ ಗಮನ ಹರಿಸಿ, ಮೂಲಸೌಕರ್ಯ ಕೊಡಿ ಎಂದು ಪಾಠ ಮಾಡಿದ್ದಾರೆ.



ಗ್ರಾಮಕ್ಕೆ ನೀರಾವರಿ ಯೋಜನೆಗಳನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ. ಒಂದು ವೇಳೆ ಕೊಡದಿದ್ದರೆ ತಾವು ಕರ್ನಾಟಕಕ್ಕೆ ಸೇರಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಮಹಾರಾಷ್ಟ್ರ ಗಡಿಭಾಗದಲ್ಲಿ ದಿನದಿಂದ ದಿನಕ್ಕೆ ಕರ್ನಾಟಕ ರಾಜ್ಯ ಸೇರುವ ಉತ್ಸಾಹ ಜನರಲ್ಲಿ ಹೆಚ್ಚುತ್ತಿದೆ.



ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಅಭಿನಂದನೆ ಹೇಳಿರುವ ಮರಾಠಿ ಕನ್ನಡಿಗರು, ನಮ್ಮ ಬಗ್ಗೆ ಕರ್ನಾಟಕ ಸಿಎಂಗೆ ಕಾಳಜಿ ಇದೆ ಎಂದು ಭರವಸೆ ವಕ್ತಪಡಿಸಿದ್ದಾರೆ. ಪದೇ ಪದೇ ಗಡಿವಿವಾದ ಕೆದಕುವ ಮರಾಠಿ ಪುಂಡರಿಗೆ ಎಚ್ಚರಿಕೆ ಪಾಠವಾದಂತಾಗಿದೆ.
Questioning Eknath Shinde’s silence on the Maharashtra-Karnataka boundary dispute, Shiv Sena President Uddhav Thackeray on Saturday said that Karnataka Chief Minister Basavaraj Bommai has raked out the issue ahead of the polls in the neighbouring State. Thackeray lashed out at Chief Minister Shinde over his silence on Governor Bhagat Singh Koshyari's insult of iconic Maratha warrior Chhatrapati Shivaji Maharaj and Bommai’s claim over areas of Solapur and Akkalkot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm