ಬ್ರೇಕಿಂಗ್ ನ್ಯೂಸ್
26-11-22 10:19 pm HK News Desk ಕರ್ನಾಟಕ
ಬೆಳಗಾವಿ, ನ.26: ಮಹಾರಾಷ್ಟ್ರ- ಕರ್ನಾಟಕ ಗಡಿಯಲ್ಲಿರುವ ಕಿತವಾಡ ಫಾಲ್ಸ್ ಗೆ ಪ್ರವಾಸಕ್ಕೆ ತೆರಳಿದ್ದ ನಾಲ್ವರು ಯುವತಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದರೆ ಮತ್ತೋರ್ವಳ ಸ್ಥಿತಿ ಗಂಭೀರವಾಗಿದೆ.
ಬಾಶಿಬಾನ್ ಮದರಸ ಶಾಲೆಯಲ್ಲಿ ಓದುತ್ತಿದ್ದ 40 ಯುವತಿಯರ ತಂಡ ಬೆಳಗಾವಿ ನಗರದಿಂದ 26 ಕಿಮೀ ದೂರದಲ್ಲಿರುವ ಮಹಾರಾಷ್ಟ್ರ-ಕರ್ನಾಟಕದ ಗಡಿಯಲ್ಲಿರುವ ಕಿತ್ವಾಡ್ ಅಣೆಕಟ್ಟು ಮತ್ತು ಜಲಪಾತ ವೀಕ್ಷಣೆಗೆ ತೆರಳಿತ್ತು. ಈ ವೇಳೆ ಜಲಪಾತದ ಸೆಲ್ಫಿ ತೆಗೆದುಕೊಳ್ಳಲು ಯುವತಿಯ ತಂಡ ಮುಂದಾಗಿತ್ತು. ಈ ವೇಳೆ ಐವರು ಯುವತಿಯರು ಕಾಲು ಜಾರಿ ಫಾಲ್ಸ್ಗೆ ಬಿದ್ದಿದ್ದಾರೆ.

ಮೃತ ಯುವತಿಯರನ್ನು ಉಜ್ವಲ್ ನಗರ ನಿವಾಸಿ 17 ವರ್ಷದ ಆಸೀಯಾ ಮುಜಾವರ್, ಅನಗೋಳದ 20 ವರ್ಷದ ಕುದ್ಶೀಯಾ ಹಾಸಂ ಪಟೇಲ್, ಝಟ್ಪಟ್ ಕಾಲೋನಿಯ 20 ವರ್ಷದ ರುಕ್ಕಶಾರ್ ಭಿಸ್ತಿ ಹಾಗೂ 20 ವರ್ಷದ ತಸ್ಮಿಯಾ ಎಂದು ಗುರುತಿಸಲಾಗಿದೆ. ನೀರಿನಲ್ಲಿ ಕೊಚ್ಚಿ ಹೋಗಿದ್ದ ಬಾಲಕಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ.
ಯುವತಿಯರ ಮೃತದೇಹಗಳನ್ನು ಬೆಳಗಾವಿಯ ಜಿಲ್ಲಾಸ್ಪತ್ರೆಗೆ ತರಲಾಗಿದೆ. ಶನಿವಾರ ಮಧ್ಯಾಹ್ನ ಆಸ್ಪತ್ರೆ ಬಳಿ ವಿದ್ಯಾರ್ಥಿಗಳ ಸಂಬಂಧಿಕರು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಮಹಾರಾಷ್ಟ್ರದ ಚಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A trip that went for fun turned out to be sad for the students. While enjoying at the waterfalls, there was a disturbance. Four female students died due to an accident. Another young woman is fighting for her life in the hospital. This tragic incident took place in Maharashtra. According to the details.. 40 students from Belagavi in Karnataka have planned a picnic. In this order, they went to Maharashtra for a tour. On this occasion, they reached Kitwad waterfalls in Kolhapur district. Later, all the young women are enjoying taking selfies. At this time death chased them.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm