ಬ್ರೇಕಿಂಗ್ ನ್ಯೂಸ್
28-11-22 12:41 pm HK News Desk ಕರ್ನಾಟಕ
ಬಾಗಲಕೋಟ, ನ.28 : 58 ವರ್ಷದ ವ್ಯಕ್ತಿಯೊಬ್ಬ ನುಂಗಿದ್ದ 187 ನಾಣ್ಯಗಳನ್ನು ಖಾಸಗಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ (58) ಎಂಬವರು 5 ರೂ. ಮುಖಬೆಲೆಯ 56 ನಾಣ್ಯ, 2 ರೂ. ಮುಖಬೆಲೆಯ 51, 1 ರೂ. ಮುಖಬೆಲೆಯ 80 ನಾಣ್ಯಗಳು ಸಹಿತ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬದ ಸದಸ್ಯರು ಈಚೆಗೆ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದಿದ್ದರು. ಹೊಟ್ಟೆ ನೋವು ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್ ರೇ ಮಾಡಿ ಪರಿಶೀಲಿಸಿದಾಗ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡುಬಂದಿದೆ. ತಕ್ಷಣ ತಜ್ಞ ವೈದ್ಯರ ತಂಡ ಎಂಡೊಸ್ಕೋಪಿ ಮೂಲಕ ಎಲ್ಲ ನಾಣ್ಯಗಳನ್ನೂ ಹೊರ ತೆಗೆದಿದ್ದಾರೆ.
Doctors removed 187 coins swallowed by a man in Bagalkot on Sunday. A team of doctors consisting of Eshwar Kalaburgi, Prakash Kattimani, Roopa Hulakunde and A. Archana removed coins of various denominations weighing a total of 1.5 kilograms from the stomach of the 58-year-old Dyamappa Harijan from Lingsugur in Raichur district.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm