ಬ್ರೇಕಿಂಗ್ ನ್ಯೂಸ್
28-11-22 12:41 pm HK News Desk ಕರ್ನಾಟಕ
ಬಾಗಲಕೋಟ, ನ.28 : 58 ವರ್ಷದ ವ್ಯಕ್ತಿಯೊಬ್ಬ ನುಂಗಿದ್ದ 187 ನಾಣ್ಯಗಳನ್ನು ಖಾಸಗಿ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದ ಘಟನೆ ಬಾಗಲಕೋಟ ಜಿಲ್ಲೆಯಲ್ಲಿ ನಡೆದಿದೆ.
ಲಿಂಗಸುಗೂರು ತಾಲೂಕಿನ ದ್ಯಾಮಪ್ಪ ಹರಿಜನ (58) ಎಂಬವರು 5 ರೂ. ಮುಖಬೆಲೆಯ 56 ನಾಣ್ಯ, 2 ರೂ. ಮುಖಬೆಲೆಯ 51, 1 ರೂ. ಮುಖಬೆಲೆಯ 80 ನಾಣ್ಯಗಳು ಸಹಿತ ಒಟ್ಟು 187 ನಾಣ್ಯಗಳನ್ನು ನುಂಗಿದ್ದರು.

ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬದ ಸದಸ್ಯರು ಈಚೆಗೆ ಬಿವಿವಿ ಸಂಘದ ಶ್ರೀ ಕುಮಾರೇಶ್ವರ ಆಸ್ಪತ್ರೆಗೆ ಕರೆತಂದಿದ್ದರು. ಹೊಟ್ಟೆ ನೋವು ಹಿನ್ನೆಲೆಯಲ್ಲಿ ವೈದ್ಯರು ಎಕ್ಸ್ ರೇ ಮಾಡಿ ಪರಿಶೀಲಿಸಿದಾಗ ಹೊಟ್ಟೆಯಲ್ಲಿ ನಾಣ್ಯಗಳಿರುವುದು ಕಂಡುಬಂದಿದೆ. ತಕ್ಷಣ ತಜ್ಞ ವೈದ್ಯರ ತಂಡ ಎಂಡೊಸ್ಕೋಪಿ ಮೂಲಕ ಎಲ್ಲ ನಾಣ್ಯಗಳನ್ನೂ ಹೊರ ತೆಗೆದಿದ್ದಾರೆ.
Doctors removed 187 coins swallowed by a man in Bagalkot on Sunday. A team of doctors consisting of Eshwar Kalaburgi, Prakash Kattimani, Roopa Hulakunde and A. Archana removed coins of various denominations weighing a total of 1.5 kilograms from the stomach of the 58-year-old Dyamappa Harijan from Lingsugur in Raichur district.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm