ಬ್ರೇಕಿಂಗ್ ನ್ಯೂಸ್
29-11-22 07:41 pm HK News Desk ಕರ್ನಾಟಕ
ಕೊಪ್ಪಳ, ನ.29: ಸಿದ್ದರಾಮಯ್ಯ ಜೀವನ ಮತ್ತು ಸಾಧನೆಯನ್ನು ನಾಡಿನ ಜನರಿಗೆ ತೋರಿಸಲು ಅಭಿಮಾನಿಗಳು ಬಯೋಪಿಕ್ ಮಾಡಲು ಮುಂದಾಗಿದ್ದಾರೆ. ಎಲ್ಲವೂ ಅಂದ್ಕೊಂಡಂತೆ ಆದಲ್ಲಿ 2023ರ ಚುನಾವಣೆ ಮೊದಲೇ ಸಿನಿಮಾ ಬಿಡುಗಡೆ ಆಗಲಿದ್ಯಂತೆ.
ಈ ಬಗ್ಗೆ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಮಾಜಿ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದ್ದು ಸಿದ್ದರಾಮಯ್ಯ ಒಪ್ಪಿಗೆ ಕೊಟ್ರೆ ಡಿಸೆಂಬರ್ ತಿಂಗಳಿನಲ್ಲೇ ಸಿದ್ದು ಬಯೋಪಿಕ್ ಗೆ ಚಾಲನೆ ನೀಡ್ತೇವೆ. ನನ್ನ ಕನಕಗಿರಿ ಕ್ಷೇತ್ರದಲ್ಲೆ ಚಿತ್ರಕ್ಕೆ ಮುಹೂರ್ತ ಕಾರ್ಯಕ್ರಮ ಇಟ್ಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಸಿದ್ದು ಅಭಿಮಾನಿಗಳು ಚಿತ್ರ ಮಾಡೋಕೆ ಹೊರಟಿದ್ದಾರೆ. ಈಗಾಗಲೇ ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ್ದೇವೆ. ಅವರು ಸಮಯ ಕೇಳಿದ್ದಾರೆ. ಒಂದೊಮ್ಮೆ ಒಪ್ಪಿಗೆ ಕೊಟ್ರೆ ಸಿನಿಮಾ ಮಾಡ್ತೀವಿ.. ಕೇವಲ ಕನ್ನಡ ಭಾಷೆಯಷ್ಟೆ ಅಲ್ಲ, ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತೀವಿ.
ಎಷ್ಟು ಕೋಟಿ ಖರ್ಚಾದ್ರೂ ಚಿಂತೆಯಿಲ್ಲ. ಅವರ ಜೀವನ ಚರಿತ್ರೆ ಜನರಿಗೆ ತಿಳಿಸೋ ಉದ್ದೇಶ ಇದೆ. ಅವರ ಬಾಲ್ಯ ಜೀವನ, ರಾಜಕೀಯ ಜೀವನ, ಸಿಎಂ ಆಗಿ ಮಾಡಿದ ಆಡಳಿತ, ಅವರ ಅನ್ನಭಾಗ್ಯ ಯೋಜನೆ ಮಹತ್ವ ಸೇರಿ ಎಲ್ಲಾ ಮಹತ್ವಾಕಾಂಕ್ಷಿ ಯೋಜನೆಯನ್ನು ಚಿತ್ರದಲ್ಲಿ ತೋರಿಸಲಾಗುವುದು.
ಬಡ ಕುಟುಂಬದಲ್ಲಿ ಹುಟ್ಟಿ ರಾಜ್ಯದ ಸಿಎಂ ಆದವರು ಸಿದ್ದರಾಮಯ್ಯ. ಅವರ ಜೀವನ ಬಹಳ ರೋಮಾಂಚನಕಾರಿಯಿದೆ. ಹೀಗಾಗಿ ಅವರ ಜೀವನ ಚರಿತ್ರೆ ಸಿನಿಮಾ ಮಾಡ್ತಿರೋದು. ಎಂ.ಎಸ್ ಕ್ರಿಯೇಷನ್ ಅಡಿ ಸಿನಿಮಾ ನಿರ್ಮಾಣ ಮಾಡ್ತೇವೆ. 2023ರ ವಿಧಾನಸಭೆ ಚುನಾವಣೆಗೂ ಮೊದಲೇ ಸಿನಿಮಾ ರಿಲೀಸ್ ಮಾಡೋ ಪ್ಲಾನ್ ಇದೆ ಎಂದು ತಂಗಡಗಿ ತಿಳಿಸಿದ್ದಾರೆ.
Amid reports on plans for former Karnataka Chief Minister Siddaramaiah's biopic, the senior Congress leader himself on Tuesday gave credence to it, saying some people have approached him in this regard. There are even reports that Tamil actor Vijay Sethupathi is being considered to play the role of the 75-year old Congress leader on the silver screen. However, things are yet to be finalised.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm