ಬ್ರೇಕಿಂಗ್ ನ್ಯೂಸ್
29-11-22 09:02 pm Bangalore Correspondent ಕರ್ನಾಟಕ
ಬೆಂಗಳೂರು, ನ.29: ಎಂಐಟಿ ಕಾಲೇಜಿನಲ್ಲಿ ಪ್ರಾಧ್ಯಾಪಕ ವ್ಯಕ್ತಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ನಿಂದಿಸಿದ ಘಟನೆ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಹಗುರವಾಗಿ ಪ್ರತಿಕ್ರಿಯಿಸಿದ್ದಾರೆ. ಟೆರರಿಸ್ಟ್ ಅನ್ನುವ ಪದದ ಬಗ್ಗೆ ಯಾಕೆ ದೊಡ್ಡ ಇಶ್ಯು ಮಾಡಬೇಕು. ಅದನ್ನು ಒಂದು ಸಮುದಾಯ ಯಾಕೆ ಹಾಗೆ ನೋಡುತ್ತಿದೆ ಅನ್ನುವುದು ಅರ್ಥವಾಗುತ್ತಿಲ್ಲ. ನನಗೇನು ಅದೊಂದು ದೊಡ್ಡ ಸೀರಿಯಸ್ ಇಶ್ಯು ಅಂತ ಅನಿಸಲ್ಲ ಎಂದು ಹೇಳಿದ್ದಾರೆ.
ಅದೊಂದು ದುರದೃಷ್ಟಕರ ಘಟನೆ, ಶಾಲಾ ತರಗತಿಯಲ್ಲಿ ಶಿಕ್ಷಕರು ಹಾಗೆ ಹೇಳಬಾರದಿತ್ತು. ಆದರೆ ನನಗನಿಸುತ್ತೆ ಅದೇನು ಸೀರಿಯಸ್ ವಿಚಾರ ಅಲ್ಲ ಅಂತ. ನಾವು ಶಾಲೆಯಲ್ಲಿ ಕೆಲವರನ್ನು ಶಕುನಿ, ರಾವಣ ಅಂತ ಕರೆಯುತ್ತೇವೆ. ಈಗ ಕಸಬ್ ಎಂದು ಕರೆದಾಗ ಯಾಕೆ ಒಂದು ಸಮುದಾಯದವರಿಗೆ ನೋವು ಆಗಬೇಕು. ಕಸಬ್ ಅನ್ನುವುದು ಒಂದು ಸಮುದಾಯಕ್ಕೆ ಸೀಮಿತ ಆಗಬಾರದು. ಅದೊಂದು ಮನಸ್ಥಿತಿ. ಹಾಗಿದ್ದರೂ ಸರಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡು ಕ್ರಮ ಜರುಗಿಸಿದೆ. ಕೆಲವು ಸಂಗತಿಗಳು ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡುತ್ತವೆ ಯಾಕೆ ಅನ್ನೋದು ಅರ್ಥವಾಗಲ್ಲ ಎಂದಿದ್ದಾರೆ.
ನಾವು ಕೆಲವು ಸಚಿವರನ್ನು ಶಕುನಿ, ರಾವಣ ಅಂತ ಕರೆಯುತ್ತೇವೆ. ಅದು ಯಾಕೆ ದೊಡ್ಡ ವಿಷಯ ಆಗಲ್ಲ. ಅದನ್ನು ಸಾಮಾನ್ಯವಾಗಿ ಬಳಕೆ ಮಾಡುತ್ತೇವೆ. ಇಲ್ಲಿ ರಾವಣ ಅನ್ನುವುದು ಪಾಸಿಟಿವ್ ಆಗಿ ಬಳಕೆಯಾಗುತ್ತಿಲ್ಲ. ಹಾಗಿದ್ದರೂ, ಅದನ್ನು ಯಾರೂ ಸೀರಿಯಸ್ಸಾಗಿ ತೆಗೆದುಕೊಳ್ಳಲ್ಲ. ಶಿಕ್ಷಕರು ಈ ರೀತಿ ಮಾಡಬಾರದಿತ್ತು. ಇದರಿಂದ ಯುವ ಮನಸ್ಸುಳ್ಳ ವಿದ್ಯಾರ್ಥಿಗಳಿಗೆ ಹರ್ಟ್ ಆಗುತ್ತದೆ ಎಂದು ಹೇಳಿದ್ದಾರೆ.
Karnataka’s education minister attempted to downplay the massive controversy over a teacher calling a Muslim student a 'terrorist' during class. “It is a small issue but is being blown out of proportion,” Minister BC Nagesh said, as he blamed a “particular community” for creating a disproportionate storm over the incident. “It is unfortunate that the incident took place. The teacher should not have used that name. But I also feel that it is not a serious thing because, several times, we call students 'Ravana' and Shakuni.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm