ಬ್ರೇಕಿಂಗ್ ನ್ಯೂಸ್
30-11-22 05:10 pm Bangalore Correspondent ಕರ್ನಾಟಕ
ಬೆಂಗಳೂರು, ನ.30 : ಸರ್ಕಾರದಿಂದಲೇ ಮುಸ್ಲಿಂ ಕಾಲೇಜು ಸ್ಥಾಪನೆ ಪ್ರಸ್ತಾಪದ ಸುದ್ದಿ ಹಬ್ಬಿದ ಬೆನ್ನಲ್ಲೇ 'ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪಿಸುವ ಉದ್ದೇಶ ಸರ್ಕಾರಕ್ಕಿಲ್ಲ' ಎಂದು ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಹಿಜಬ್ ವಿವಾದ ಉದ್ಭವಿಸಿದ ನಂತರ ತರಗತಿಗಳಲ್ಲಿ ಹಿಜಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಇದರಿಂದ ಬಹುತೇಕ ಮುಸ್ಲಿಂ ಸಂಘಟನೆಗಳು, ಸರ್ಕಾರದ ವಿರುದ್ಧ ತಿರುಗಿಬಿದ್ದು ಈ ನಿಯಮದಿಂದ ಹೆಣ್ಣು ಮಕ್ಕಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದ್ದರು. ಹೀಗಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಸರ್ಕಾರವೇ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.


ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿಯೇ ಸರ್ಕಾರ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ಮುಂದಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಮುಂದಿನ ತಿಂಗಳು ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂಬ ವದಂತಿ ಹರಡಿದ್ದು ಈ ಸುದ್ದಿಯನ್ನು ವಕ್ಫ್ ಇಲಾಖೆಯ ಸದಸ್ಯರು ಸತ್ಯವೆಂದು ಹೇಳುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರದಿಂದ ಈ ಬಗ್ಗೆ ಯಾವುದೇ ಅಧಿಕೃತ ಪ್ರಸ್ತಾವನೆ, ಆದೇಶ ಬಂದಿಲ್ಲ.
ಮೂರು ತಿಂಗಳ ಹಿಂದೆಯೇ ವಕ್ಫ್ ಬೋರ್ಡ್ನಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಅನುಮೋದನೆ ದೊರೆತು ಪ್ರತಿ ಕಾಲೇಜಿಗೆ 2.50 ಕೋಟಿ ರೂ. ಅನುದಾನವನ್ನೂ ಮೀಸಲಿಟ್ಟಿದೆ. ರಾಜ್ಯ ಸರ್ಕಾರ ವಕ್ಫ್ ಬೋರ್ಡ್ಗೆ ನೀಡುವ ಅನುದಾನದಲ್ಲೇ ಈ ವೆಚ್ಚವನ್ನು ಭರಿಸಲು ನಿರ್ಧರಿಸಿದೆ ಎಂದು ಮೂಲಗಳ ಮಾಹಿತಿ. ಇದಕ್ಕೆ ಹಿಂದು ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದಲ್ಲದೆ, ಬಿಜೆಪಿ ಸರ್ಕಾರದ ಮುಸ್ಲಿಂ ತುಷ್ಟೀಕರಣವೆಂದು ವಿರೋಧಿಸಿದ್ದವು. ಈ ಬಗ್ಗೆ ಕೇಳಿದ ಪ್ರಶ್ನೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್, ಅಂತಹ ಪ್ರಸ್ತಾಪ ಇಲ್ಲವೆಂದು ಹೇಳಿದ್ದಾರೆ.
A day after reports of a proposal to set up a Muslim college by the state government spread, Minister B C Nagesh has made it clear that the government has no intention of setting up a separate Muslim college. After the hijab controversy arose in Udupi, the government had issued an order not to wear hijab in classes. Most of the Muslim organisations have turned against the government and said that the rule is causing problems to the girl child. Hence, it is being said that the government is planning to set up a separate college for Muslim girls.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm