ಬ್ರೇಕಿಂಗ್ ನ್ಯೂಸ್
30-11-22 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.30: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್ ಗಿರಿಯಲ್ಲಿ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಹಿಂದೆ ಬಾಬಾ ಬುಡನ್ ಗಿರಿಯ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಹಿಂದು ಮತ್ತು ಮುಸ್ಲಿಮರಿಗೆ ಅವಕಾಶ ಕಲ್ಪಿಸುವ ಮೂಲಕ 50 ವರ್ಷಗಳ ವಿವಾದಕ್ಕೆ 'ಸೌಹಾರ್ದಯುತ ಪರಿಹಾರ' ಮಾರ್ಗವನ್ನು ಕಂಡುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಅಲ್ಲದೆ, ಈ ಬಗ್ಗೆ ರಾಜ್ಯ ಸರ್ಕಾರವೇ ಸೌಹಾರ್ದ ಪರಿಹಾರ ಮಾಡಿಕೊಳ್ಳಲು ಇತ್ತೀಚೆಗೆ ಜಂಟಿ ಕಮಿಟಿಯನ್ನು ನೇಮಕ ಮಾಡಿತ್ತು.
![]()
ಆದರೆ ಹೈಕೋರ್ಟ್ ಸೂಚನೆ ನೀಡಿದ್ದರೂ ರಾಜ್ಯ ಸರಕಾರ ದತ್ತಪೀಠಕ್ಕೆ ಹಿಂದು ಅರ್ಚಕರ ನೇಮಕ ಮಾಡದೇ ಇರುವುದನ್ನು ಶ್ರೀರಾಮ ಸೇನೆ ನಾಯಕರು ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ಶ್ರೀರಾಮ ಸೇನೆ ರಾಜ್ಯ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರಾಜ್ಯದಲ್ಲಿ ಮುಂದಿನ ಬಾರಿಯೂ ಅಧಿಕಾರಕ್ಕೆ ಬರಬೇಕೆಂಬ ಆಸೆ ನಿಮಗಿದ್ದರೆ ಕೂಡಲೇ ದತ್ತಪೀಠವನ್ನು ಹಿಂದುಗಳಿಗೆ ಒಪ್ಪಿಸಿ, ಅರ್ಚಕರನ್ನು ನೇಮಿಸಿ ಎಂದು ಹೇಳಿದ್ದರು.

ಈಗ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಲು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠದಿಂದ ಅನುಮತಿ ಸಿಕ್ಕಿದೆ. ಇದರಿಂದ ಸಾವಿರಾರು ದತ್ತಪೀಠದ ಭಕ್ತರು ಖುಷಿಯಾಗಿದ್ದಾರೆ.
Karnataka High Court has given a green signal for datta jayanti celebrations at Baba Budangiri in Chikkamagaluru district. The high court had earlier asked the state government to find an "amicable solution" to the 50-year-old dispute by allowing Hindus and Muslims to offer prayers at the Dattapeeth in Baba Budangiri. Also, the state government itself had recently appointed a joint committee to find an amicable solution in this regard.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm