ಬ್ರೇಕಿಂಗ್ ನ್ಯೂಸ್
30-11-22 10:36 pm HK News Desk ಕರ್ನಾಟಕ
ಮಂಡ್ಯ, ನ.30 : ಬಿಜೆಪಿಗೆ ಬಂದ ಮೇಲೆ ನನಗೆ ಬಲ ಬಂದಿದೆ. ಈಗ ನನ್ನ ಪರವಾಗಿ ಹೋರಾಡಲು ಬಿಜೆಪಿಯಲ್ಲಿ ಫೈಟರ್ಸ್ಗಳಿದ್ದಾರೆ ಎಂದು ರೌಡಿ ಶೀಟರ್ ಫೈಟರ್ ರವಿ ಹೇಳಿದರು.
ಮಂಡ್ಯದ ನಾಗಮಂಗಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಫೈಟರ್ ರವಿ, ಮಾಧ್ಯಮದವರ ವಿರುದ್ದ ಕಿಡಿ ಕಾರಿದರು. ಮಾಧ್ಯಮದವರ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಬೇಕು. ನಾನು ಜನರ ಪರ ಹೋರಾಡುವವನು. ಮಾಧ್ಯಮ ಸುದ್ದಿ ಮಾಡುವಾಗ ಸ್ವಲ್ಪ ಸಾಮಾನ್ಯ ಜ್ಞಾನ ಇಟ್ಟುಕೊಳ್ಳಬೇಕು. ನಾನು ರೌಡಿ ಶೀಟರ್ ಅನ್ನೋಕೆ ನಿಮ್ಮ ಬಳಿ ದಾಖಲೆ ಏನಿದೆ? ಎಂದು ಸವಾಲು ಎಸೆದರು.
ರೌಡಿ ಶೀಟರ್ ವಜಾ ಆದ ಬಗ್ಗೆ ನಿಮಗೆ ಗೊತ್ತಿಲ್ವ? ಇದೆಲ್ಲ ನೋಡಿದರೆ ಅಸಹ್ಯ ಅನ್ನಿಸುತ್ತಿದೆ. ನಿಮಗೆ ಆರೋಪ ಮಾಡೋದಷ್ಟೇ ಗೊತ್ತು. ಕೇಸ್ ವಜಾ ಆದ ಬಗ್ಗೆ ನೀವು ಎಂದಿಗೂ ಬರೆಯುವುದಿಲ್ಲ. ನಿಮಗೆ ಬೇರೆ ಏನಾದರೂ ನಿರೀಕ್ಷೆಗಳು ಇದೆಯಾ? ರಾಜಕೀಯ ಸಮಾಜ ಸೇವೆ ಅಲ್ವ? ನಾವು ಸಮಾಜ ಸೇವೆ ಮಾಡ್ಬಾರ್ದಾ? ಎಂದು ಫೈಟರ್ ರವಿ ಪ್ರಶ್ನೆ ಮಾಡಿದರು.
ನನಗೆ 53 ವರ್ಷ. ಇನ್ನು ಐದಾರು ವರ್ಷ ಕಳೆದ್ರೆ ನಾನು ಹಿರಿಯ ನಾಗರೀಕನಾಗುತ್ತೇನೆ. ನಾನೇನು ಚಿಕ್ಕ ಹುಡುಗನಲ್ಲ. ಕೇಸ್ ಮುಗಿದ ಮೇಲೆ ಅದೇ ಅಪವಾದ ಏಕೆ ಮಾಡುತ್ತೀರಿ? ಎಂದು ಕಿಡಿಕಾರಿದರು.
ರಾಜಕಾರಣಿಗಳು ನನ್ನನ್ನು ಟಾರ್ಗೆಟ್ ಮಾಡ್ತಿದ್ದಾರೆ. ಅವರನ್ನ ಎದುರಿಸಲಿಕ್ಕೆ ನಾನು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿಗೆ ಬಂದ ಮೇಲೆ ನನಗೆ ಬಲ ಬಂದಿದೆ. ನಾನ್ನೊಬ್ಬನೇ ಹೋರಾಡ್ತಿದ್ದೆ. ಈಗ ನನ್ನ ಪರವಾಗಿ ಫೈಟ್ ಮಾಡಲು ಬಿಜೆಪಿಯಲ್ಲಿ ಸಾಕಷ್ಟು ಜನರಿದ್ದಾರೆ ಎಂದು ಹೇಳಿದರು.
After joining the BJP, I have gained strength. Now there are fighters in the BJP to fight on my behalf," said Ravi, a rowdy-sheeter fighter. Speaking to reporters at Nagamangala in Mandya, Fighter Ravi lashed out at the media. A defamation case should be filed against the media. I am a fighter for the people. One should have some general knowledge while making media news. Do you have any record to prove that I am a rowdy sheeter? He was challenged.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm