ಬ್ರೇಕಿಂಗ್ ನ್ಯೂಸ್
01-12-22 12:24 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ತನ್ನ ವಿರುದ್ಧ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಯತ್ನಾಳ್ ಹೆಸರೆತ್ತದೆ ವ್ಯಂಗ್ಯವಾಗಿ ಚುಚ್ಚಿದ್ದಾರೆ.
ಜೋಕರ್ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಜೋಕರ್ ಮಾತನ್ನು ಜೋಕ್ ಆಗಿಯೇ ತೆಗೆದುಕೊಳ್ಳಬೇಕು. ಪ್ರತಿನಿತ್ಯ ಒಂದೇ ಜೋಕ್ ಹೇಳಿದರೆ ಜನರು ನಗಲ್ಲ. ಹೊಸ ಹೊಸ ಜೋಕ್ ಹೇಳಿದರೆ ಆ ಜೋಕರ್ಗೆ ಉದ್ಯೋಗ ಸಿಗುತ್ತೆ. ಇಲ್ಲವಾದ್ರೆ ಅವರನ್ನು ಜನ ಉದಾಸೀನ ಮಾಡ್ತಾರೆ. ಅದೇ ರೀತಿ ಅ ಜೋಕರ್ಗಳನ್ನು ಉದಾಸೀನ ಮಾಡಬೇಕು ಎಂದು ಹೇಳುವ ಮೂಲಕ ಯತ್ನಾಳ್ ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.
ಜೋಕರ್ಗಳನ್ನು ಜೋಕ್ ಮಾಡಲು ಬಿಟ್ಟು ನಾವು ಮೀಸಲಾತಿ ಕಡೆ ಗಟ್ಟಿಯಾಗಿ ನಿಲ್ಲಬೇಕಿದೆ. ಕೆಲವರಿಗೆ ಮತ್ತೊಬ್ಬರನ್ನು ಬೈಯುವ ಚಟ ಇರುತ್ತದೆ. ಮತ್ತೊಬ್ಬರನ್ನು ತೆಗಳುವುದರಲ್ಲಿ ಸಂತೋಷ ಪಡೆದುಕೊಳ್ಳುತ್ತಾರೆ. ಹತಾಶ ಮನೋಭಾವದಿಂದ ಈ ರೀತಿ ಮಾತನಾಡುತ್ತಾರೆ ಎಂದು ವಚನಾನಂದ ಸ್ವಾಮೀಜಿ ವ್ಯಂಗ್ಯ ಮಾಡಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರಿಗೆ ಅವರದ್ದೇ ಅದ ವಾಕ್ ಸ್ವಾತಂತ್ರ್ಯ ಇರುತ್ತದೆ. 2ಎ ಮೀಸಲಾತಿ ಬಗ್ಗೆ ಕಾನೂನು ತೊಡಕುಗಳು ಇಲ್ಲದೇ ನಮ್ಮ ಜನರಿಗೆ ಮೀಸಲಾತಿ ಕೊಡಿಸುವುದೇ ನಮ್ಮ ಉದ್ದೇಶ ಎಂದು ವಚನಾನಂದ ಸ್ವಾಮೀಜಿ ಹೇಳಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಾವು ಮಾತನಾಡಿದ್ರೆ ಅದು ಹಗುರತನ ಆಗುತ್ತದೆ. ನಾವು ಪೀಠದ ಘನತೆ ಮತ್ತು ಗೌರವವನ್ನು ಹೆಚ್ಚು ಮಾಡಬೇಕೇ ವಿನಃ ಕಡಿಮೆ ಮಾಡುವ ಕೆಲಸಕ್ಕೆ ನಾವ್ಯಾರು ಮುಂದಾಗಬಾರದು. ಸಮಾಜ ಇವರೆಲ್ಲರನ್ನು ಗಮನಿಸುತ್ತಿದೆ ಎಂದರು.
Jokers should be taken as a joke. Mr. Vachanananda Swamiji of Panchamasali Harihara Peetha indirectly gave a tong to MLA Basanagowda Yatnal, saying that he should not worry about the jokers. Without mentioning the name of MLA Basanagowda Yatnal, who is constantly attacking Sri Vachanananda Swamiji, he attacked, people will not laugh if he tells the same joke every day, if he tells a new joke, that joker will get a job. Otherwise people will ignore them. Similarly, he said that we should also ignore those jokers.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm