ಬ್ರೇಕಿಂಗ್ ನ್ಯೂಸ್
01-12-22 12:24 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ತನ್ನ ವಿರುದ್ಧ ಟೀಕೆ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಯತ್ನಾಳ್ ಹೆಸರೆತ್ತದೆ ವ್ಯಂಗ್ಯವಾಗಿ ಚುಚ್ಚಿದ್ದಾರೆ.
ಜೋಕರ್ಗಳ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಜೋಕರ್ ಮಾತನ್ನು ಜೋಕ್ ಆಗಿಯೇ ತೆಗೆದುಕೊಳ್ಳಬೇಕು. ಪ್ರತಿನಿತ್ಯ ಒಂದೇ ಜೋಕ್ ಹೇಳಿದರೆ ಜನರು ನಗಲ್ಲ. ಹೊಸ ಹೊಸ ಜೋಕ್ ಹೇಳಿದರೆ ಆ ಜೋಕರ್ಗೆ ಉದ್ಯೋಗ ಸಿಗುತ್ತೆ. ಇಲ್ಲವಾದ್ರೆ ಅವರನ್ನು ಜನ ಉದಾಸೀನ ಮಾಡ್ತಾರೆ. ಅದೇ ರೀತಿ ಅ ಜೋಕರ್ಗಳನ್ನು ಉದಾಸೀನ ಮಾಡಬೇಕು ಎಂದು ಹೇಳುವ ಮೂಲಕ ಯತ್ನಾಳ್ ಅವರನ್ನು ಗಂಭೀರವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ ಎಂಬ ಸಂದೇಶ ನೀಡಿದ್ದಾರೆ.
ಜೋಕರ್ಗಳನ್ನು ಜೋಕ್ ಮಾಡಲು ಬಿಟ್ಟು ನಾವು ಮೀಸಲಾತಿ ಕಡೆ ಗಟ್ಟಿಯಾಗಿ ನಿಲ್ಲಬೇಕಿದೆ. ಕೆಲವರಿಗೆ ಮತ್ತೊಬ್ಬರನ್ನು ಬೈಯುವ ಚಟ ಇರುತ್ತದೆ. ಮತ್ತೊಬ್ಬರನ್ನು ತೆಗಳುವುದರಲ್ಲಿ ಸಂತೋಷ ಪಡೆದುಕೊಳ್ಳುತ್ತಾರೆ. ಹತಾಶ ಮನೋಭಾವದಿಂದ ಈ ರೀತಿ ಮಾತನಾಡುತ್ತಾರೆ ಎಂದು ವಚನಾನಂದ ಸ್ವಾಮೀಜಿ ವ್ಯಂಗ್ಯ ಮಾಡಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ಮಾತನಾಡುವುದಿಲ್ಲ. ಪ್ರತಿಯೊಬ್ಬರಿಗೆ ಅವರದ್ದೇ ಅದ ವಾಕ್ ಸ್ವಾತಂತ್ರ್ಯ ಇರುತ್ತದೆ. 2ಎ ಮೀಸಲಾತಿ ಬಗ್ಗೆ ಕಾನೂನು ತೊಡಕುಗಳು ಇಲ್ಲದೇ ನಮ್ಮ ಜನರಿಗೆ ಮೀಸಲಾತಿ ಕೊಡಿಸುವುದೇ ನಮ್ಮ ಉದ್ದೇಶ ಎಂದು ವಚನಾನಂದ ಸ್ವಾಮೀಜಿ ಹೇಳಿದರು.
ಹಗುರವಾಗಿ ಮಾತನಾಡುವ ವ್ಯಕ್ತಿಗಳ ಬಗ್ಗೆ ನಾವು ಮಾತನಾಡಿದ್ರೆ ಅದು ಹಗುರತನ ಆಗುತ್ತದೆ. ನಾವು ಪೀಠದ ಘನತೆ ಮತ್ತು ಗೌರವವನ್ನು ಹೆಚ್ಚು ಮಾಡಬೇಕೇ ವಿನಃ ಕಡಿಮೆ ಮಾಡುವ ಕೆಲಸಕ್ಕೆ ನಾವ್ಯಾರು ಮುಂದಾಗಬಾರದು. ಸಮಾಜ ಇವರೆಲ್ಲರನ್ನು ಗಮನಿಸುತ್ತಿದೆ ಎಂದರು.
Jokers should be taken as a joke. Mr. Vachanananda Swamiji of Panchamasali Harihara Peetha indirectly gave a tong to MLA Basanagowda Yatnal, saying that he should not worry about the jokers. Without mentioning the name of MLA Basanagowda Yatnal, who is constantly attacking Sri Vachanananda Swamiji, he attacked, people will not laugh if he tells the same joke every day, if he tells a new joke, that joker will get a job. Otherwise people will ignore them. Similarly, he said that we should also ignore those jokers.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 07:23 pm
Mangalore Correspondent
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
07-11-25 08:05 pm
HK News Desk
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm