ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.
ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 06:22 pm
Giridhar Shetty, Mangaluru
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm