ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 10:28 pm
Mangalore Correspondent
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm